ಇಲ್ಲಿ ಮಳೆ ಬಂದರೆ ಜನರ ಬದುಕು ದುಸ್ತರ; ಇವರ ಗೋಳು ಕೇಳೋರೇ ಇಲ್ಲ..!

ಇಲ್ಲಿ ಮಳೆ ಬಂದರೆ ಜನರ ಬದುಕು ದುಸ್ತರ; ಇವರ ಗೋಳು ಕೇಳೋರೇ ಇಲ್ಲ..!

Published : Oct 15, 2020, 02:04 PM IST

ಭಾರೀ ಮಳೆಯಾದರೆ ಅಥಣಿ ಕ್ಷೇತ್ರದ ಜನರ ಬದುಕು ದುಸ್ತರವಾಗುತ್ತದೆ. ತುಂಬಿ ಹರಿಯುವ ಹಳ್ಳ. ಈ ಹಳ್ಳ ದಾಟಲು ಹಗ್ಗದ ಮೇಲೆ ನಡಿಗೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಜನರ ಬದುಕು ಅಪಾಯಕ್ಕೆ ಸಿಲುಕುತ್ತದೆ. 

ಬೆಂಗಳೂರು (ಅ. 15): ಭಾರೀ ಮಳೆಯಾದರೆ ಅಥಣಿ ಕ್ಷೇತ್ರದ ಜನರ ಬದುಕು ದುಸ್ತರವಾಗುತ್ತದೆ. ತುಂಬಿ ಹರಿಯುವ ಹಳ್ಳ. ಈ ಹಳ್ಳ ದಾಟಲು ಹಗ್ಗದ ಮೇಲೆ ನಡಿಗೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಜನರ ಬದುಕು ಅಪಾಯಕ್ಕೆ ಸಿಲುಕುತ್ತದೆ. ಇವರ ಗೋಳು ಕೇಳೋರಿಲ್ಲ ಅನ್ನೋ ಹಾಗಾಗಿದೆ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆಯಾಗಿದ್ದು, ಇದುವರೆಗೂ ಕೆಲಸ ಮಾತ್ರ ಪ್ರಾರಂಭ ಮಾಡಿಲ್ಲ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?