ಇಲ್ಲಿ ಮಳೆ ಬಂದರೆ ಜನರ ಬದುಕು ದುಸ್ತರ; ಇವರ ಗೋಳು ಕೇಳೋರೇ ಇಲ್ಲ..!

ಇಲ್ಲಿ ಮಳೆ ಬಂದರೆ ಜನರ ಬದುಕು ದುಸ್ತರ; ಇವರ ಗೋಳು ಕೇಳೋರೇ ಇಲ್ಲ..!

Published : Oct 15, 2020, 02:04 PM IST

ಭಾರೀ ಮಳೆಯಾದರೆ ಅಥಣಿ ಕ್ಷೇತ್ರದ ಜನರ ಬದುಕು ದುಸ್ತರವಾಗುತ್ತದೆ. ತುಂಬಿ ಹರಿಯುವ ಹಳ್ಳ. ಈ ಹಳ್ಳ ದಾಟಲು ಹಗ್ಗದ ಮೇಲೆ ನಡಿಗೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಜನರ ಬದುಕು ಅಪಾಯಕ್ಕೆ ಸಿಲುಕುತ್ತದೆ. 

ಬೆಂಗಳೂರು (ಅ. 15): ಭಾರೀ ಮಳೆಯಾದರೆ ಅಥಣಿ ಕ್ಷೇತ್ರದ ಜನರ ಬದುಕು ದುಸ್ತರವಾಗುತ್ತದೆ. ತುಂಬಿ ಹರಿಯುವ ಹಳ್ಳ. ಈ ಹಳ್ಳ ದಾಟಲು ಹಗ್ಗದ ಮೇಲೆ ನಡಿಗೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಜನರ ಬದುಕು ಅಪಾಯಕ್ಕೆ ಸಿಲುಕುತ್ತದೆ. ಇವರ ಗೋಳು ಕೇಳೋರಿಲ್ಲ ಅನ್ನೋ ಹಾಗಾಗಿದೆ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆಯಾಗಿದ್ದು, ಇದುವರೆಗೂ ಕೆಲಸ ಮಾತ್ರ ಪ್ರಾರಂಭ ಮಾಡಿಲ್ಲ. 

26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!