ಕಾಫಿನಾಡಿನಲ್ಲಿ ಇದೆಂಥಾ ರಗಳೆ? ಭದ್ರಾ ತೀರಕ್ಕೆ ಬಂತು ಭಾರೀ ಗಾತ್ರದ ಮೊಸಳೆ!

ಕಾಫಿನಾಡಿನಲ್ಲಿ ಇದೆಂಥಾ ರಗಳೆ? ಭದ್ರಾ ತೀರಕ್ಕೆ ಬಂತು ಭಾರೀ ಗಾತ್ರದ ಮೊಸಳೆ!

Published : Jan 17, 2020, 07:45 PM IST

 ಚಿಕ್ಕಮಗಳೂರು (ಜ.17): ಚಿಕ್ಕಮಗಳೂರಿನ ಬಾಳೆಹೊನ್ನೂರಿನ ಸೇತುವೆ ಬಳಿ ಭಾರೀ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟುಹಾಕಿದೆ. 

ಇದನ್ನೂ ನೋಡಿ | ಏಕಾಏಕಿ ಪೊಲೀಸ್ ಠಾಣೆಗೆ ನುಗ್ಗಿದ ಕೋತಿ; ಕಪಿ ಚೇಷ್ಟೆಗೆ ಪೊಲೀಸರು ಕಕ್ಕಾಬಿಕ್ಕಿ...

ಭದ್ರಾ ನದಿ ತೀರದಲ್ಲಿ ಮೊಸಳೆ ಪ್ರತ್ಯಕ್ಷವಾಗಲು, ಅಕ್ಕಪಕ್ಕದ ಕೋಳಿ ಅಂಗಡಿಗಳೇ ಕಾರಣವೆಂದು  ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.  ಕೋಳಿ ತ್ಯಾಜ್ಯವನ್ನು ನದಿ ತೀರಕ್ಕೆ ಎಸೆಯುವುದರಿಂದ ಮೊಸಳೆ ಬರಲು ಕಾರಣ ಎಂದು ಆರೋಪಿಸಿದ್ದಾರೆ. 


 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?