ಪೋಷಕರೇ ಎಚ್ಚರ: ಆಟವಾಡುತ್ತಾ ನೀರಿನ ಮೋಟರ್ ಹಿಡಿದ ಮಗು ಕರೆಂಟ್‌ ಶಾಕ್‌ನಿಂದ ಸಾವು!

ಪೋಷಕರೇ ಎಚ್ಚರ: ಆಟವಾಡುತ್ತಾ ನೀರಿನ ಮೋಟರ್ ಹಿಡಿದ ಮಗು ಕರೆಂಟ್‌ ಶಾಕ್‌ನಿಂದ ಸಾವು!

Published : Jan 07, 2025, 11:38 AM IST

ಮೃತ ಮಂಜು ಸೊರಟೂರು ಗ್ರಾಮದ ಆಂಜನೇಯ ಎಂಬುವರ ಪುತ್ರನಾಗಿದ್ದಾನೆ ಮನೆಯಲ್ಲಿ ಆಟವಾಡುತ್ತಾ ನೀರಿನ ಮೋಟರ್ ಹಿಡಿದಿದ್ದರಿಂದ ವಿದ್ಯುತ್‌ ಶಾಕ್‌ ತಗುಲಿ ಮೃತಪಟ್ಟಿದ್ದಾನೆ. 

ದಾವಣಗೆರೆ(ಜ.07):  ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ ದಾರುಣ ಘಟನೆಯೊಂದು ನಡೆದಿದೆ.   ಮನೆಯಲ್ಲಿ ಆಟವಾಡುತ್ತಾ ನೀರಿನ ಮೋಟರ್ ಹಿಡಿದು ಒಂದೂವರೆ ವರ್ಷದ ಮಗು ವಿದ್ಯುತ್‌ ಶಾಕ್‌ಗೆ ಬಲಿಯಾಗಿದೆ. ಒಂದೂವರೆ ವರ್ಷದ ಮಂಜು ಮೃತ ಬಾಲಕ. ಮೃತ ಮಂಜು ಸೊರಟೂರು ಗ್ರಾಮದ ಆಂಜನೇಯ ಎಂಬುವರ ಪುತ್ರನಾಗಿದ್ದಾನೆ ಮನೆಯಲ್ಲಿ ಆಟವಾಡುತ್ತಾ ನೀರಿನ ಮೋಟರ್ ಹಿಡಿದಿದ್ದರಿಂದ ವಿದ್ಯುತ್‌ ಶಾಕ್‌ ತಗುಲಿ ಮೃತಪಟ್ಟಿದ್ದಾನೆ. ತಾಯಿ ನೀರಿನ ಮೋಟರ್ ಆನ್ ಮಾಡಿ ನೀರು ತುಂಬಿಸುವಾಗ ಘಟನೆ ನಡೆದಿದೆ. ಮಗು ಸಾವಿನಿಂದ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. 

ಹುಡುಗಿಯರ ಜತೆಗೆ ಪೋಲಿ ಪ್ರಿನ್ಸಿಪಾಲ್ ಚಾಟಿಂಗ್: ಸಚಿನ್‌ ಕುಮಾರನ ಚಳಿ ಬಿಡಿಸಿದ ವಿದ್ಯಾರ್ಥಿನಿಯರು!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more