ಪೋಷಕರೇ ಎಚ್ಚರ: ಆಟವಾಡುತ್ತಾ ನೀರಿನ ಮೋಟರ್ ಹಿಡಿದ ಮಗು ಕರೆಂಟ್‌ ಶಾಕ್‌ನಿಂದ ಸಾವು!

ಪೋಷಕರೇ ಎಚ್ಚರ: ಆಟವಾಡುತ್ತಾ ನೀರಿನ ಮೋಟರ್ ಹಿಡಿದ ಮಗು ಕರೆಂಟ್‌ ಶಾಕ್‌ನಿಂದ ಸಾವು!

Published : Jan 07, 2025, 11:38 AM IST

ಮೃತ ಮಂಜು ಸೊರಟೂರು ಗ್ರಾಮದ ಆಂಜನೇಯ ಎಂಬುವರ ಪುತ್ರನಾಗಿದ್ದಾನೆ ಮನೆಯಲ್ಲಿ ಆಟವಾಡುತ್ತಾ ನೀರಿನ ಮೋಟರ್ ಹಿಡಿದಿದ್ದರಿಂದ ವಿದ್ಯುತ್‌ ಶಾಕ್‌ ತಗುಲಿ ಮೃತಪಟ್ಟಿದ್ದಾನೆ. 

ದಾವಣಗೆರೆ(ಜ.07):  ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ ದಾರುಣ ಘಟನೆಯೊಂದು ನಡೆದಿದೆ.   ಮನೆಯಲ್ಲಿ ಆಟವಾಡುತ್ತಾ ನೀರಿನ ಮೋಟರ್ ಹಿಡಿದು ಒಂದೂವರೆ ವರ್ಷದ ಮಗು ವಿದ್ಯುತ್‌ ಶಾಕ್‌ಗೆ ಬಲಿಯಾಗಿದೆ. ಒಂದೂವರೆ ವರ್ಷದ ಮಂಜು ಮೃತ ಬಾಲಕ. ಮೃತ ಮಂಜು ಸೊರಟೂರು ಗ್ರಾಮದ ಆಂಜನೇಯ ಎಂಬುವರ ಪುತ್ರನಾಗಿದ್ದಾನೆ ಮನೆಯಲ್ಲಿ ಆಟವಾಡುತ್ತಾ ನೀರಿನ ಮೋಟರ್ ಹಿಡಿದಿದ್ದರಿಂದ ವಿದ್ಯುತ್‌ ಶಾಕ್‌ ತಗುಲಿ ಮೃತಪಟ್ಟಿದ್ದಾನೆ. ತಾಯಿ ನೀರಿನ ಮೋಟರ್ ಆನ್ ಮಾಡಿ ನೀರು ತುಂಬಿಸುವಾಗ ಘಟನೆ ನಡೆದಿದೆ. ಮಗು ಸಾವಿನಿಂದ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. 

ಹುಡುಗಿಯರ ಜತೆಗೆ ಪೋಲಿ ಪ್ರಿನ್ಸಿಪಾಲ್ ಚಾಟಿಂಗ್: ಸಚಿನ್‌ ಕುಮಾರನ ಚಳಿ ಬಿಡಿಸಿದ ವಿದ್ಯಾರ್ಥಿನಿಯರು!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more