ಮೈಸೂರಿನಲ್ಲಿ ಯುವ ದಸರಾ ಸಂಭ್ರಮ: ಮಕ್ಕಳ ದಸರಾದಲ್ಲಿ ಕಳೆಗಟ್ಟಿದ ಕಲರವ

ಮೈಸೂರಿನಲ್ಲಿ ಯುವ ದಸರಾ ಸಂಭ್ರಮ: ಮಕ್ಕಳ ದಸರಾದಲ್ಲಿ ಕಳೆಗಟ್ಟಿದ ಕಲರವ

Published : Oct 19, 2023, 11:07 AM IST

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ನಾಲ್ಕನೇ ದಿನ ವರ್ಣ ರಂಜಿತವಾಗಿ ಕೊನೆಗೊಂಡಿದೆ. ಹತ್ತುಹಲವು ಕಾರ್ಯಕ್ರಮಗಳ ಮೂಲಕ ನಾಡಹಬ್ಬಕ್ಕೆ‌ ಮೆರಗು ಸಿಕ್ಕಿದೆ. ಮಹಿಳಾ ದಸರಾದಲ್ಲಿ ರಾಗಿ ಬೀಸಿ, ಭತ್ತಕುಟ್ಟಿ ಮಹಿಳೆಯರು ಸಂಭ್ರಮಿಸಿದ್ರೆ, ಮಕ್ಕಳ ದಸರಾದಲ್ಲಿ ಚಿಣ್ಣರ ಕಲರವ ಜೋರಾಗಿತ್ತು.
 

ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಅರಮನೆ ನಗರಿಯಲ್ಲಿ ಸಂಭ್ರಮ ಮನೆ ಮಾಡಿದ್ದು, ಅರಮನೆಯಂತೂ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ನಾಲ್ಕನೇ ದಿನದ ಯುವ ದಸರಾದಲ್ಲಿ(Yuva dasara)  ವಿವಿಧ ಶಾಲೆಯ ಮಕ್ಕಳು ಕರಕುಶಲ ಕಲೆ, ಸಾಹಿತ್ಯ, ಸಂಸ್ಕೃತಿ, ವಿಜ್ಞಾನ, ಶೈಕ್ಷಣಿಕ, ತಂತ್ರಜ್ಞಾನ ವಿಷಯಗಳ  ವಸ್ತು ಪ್ರದರ್ಶನಗಳನ್ನು ಮಾಡಿ ನೋಡುಗರ ಕಣ್ಮನ ಸೆಳೆಯಿತು. ಮಕ್ಕಳ ದಸರಾ ಉದ್ಘಾಟಿಸಿದ ಶಿಕ್ಷಣ ಸಚಿವ ಮಧುಬಂಗಾರಪ್ಪ(Madhubangarappa )  ಕಾರ್ಯಕ್ರಮಗಳನ್ನು ನೋಡಿ ಹರ್ಷ ವ್ಯಕ್ತಪಡಿಸಿದ್ರು.. ಜೆ.ಕೆ.ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ದಸರಾ(women dasara) ಕೂಡಾ ಹಲವು ಗ್ರಾಮೀಣ ಕ್ರೀಡೆಗಳಿಂದ ಗಮನ ಸೆಳೆಯಿತು. ರಾಗಿ ಬೀಸುವ ಸ್ಪರ್ಧೆ, ಭತ್ತ ಕುಟ್ಟುವ ಸ್ಪರ್ಧೆ, ಹೂ ಕಟ್ಟುವ ಸ್ಪರ್ಧೆ, ಒಲೆರಹಿತ ಅಡಿಗೆ ಸ್ಪರ್ಧೆ ಹಾಗೂ ವೇಗದ ನಡಿಗೆ ಸ್ಪರ್ಧೆ ಮಹಿಳೆಯರು ಎಂಜಾಯ್ ಮಾಡುವಂತೆ ಮಾಡಿತ್ತು. ಯುವ ದಸರಾಗೆ  ಸ್ಯಾಂಡಲ್‌ವುಡ್ ನಟ, ನಟಿಯರು ಭಾಗವಹಿಸಿ ಮೆರುಗು ನೀಡಿದ್ರು. ಸಾಧು ಕೋಕಿಲ ಅಂಡ್ ಟೀಂ ಯುವ ಮನಸುಗಳನ್ನು ರಂಜಿಸಿದ್ರು. ಇತ್ತ ದಾಸರಾ ಆನೆಗಳ ಮಾವುತರ ಜೊತೆ ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ಕಾಲ ಕಳೆದ್ರು.. ತಮ್ಮ ಹಳೆಯ ದಿನಗಳ ದಸರಾ ನೆನಪುಗಳನ್ನು ಮೆಲುಕು ಹಾಕಿದ್ರು.

ಇದನ್ನೂ ವೀಕ್ಷಿಸಿ:  ಯುವ ಸಿನಿಮಾಗಾಗಿ ಕಾದು ಕುಂತ ದೊಡ್ಮನೆ ಫ್ಯಾನ್ಸ್! ಸಲಾರ್‌ಗಾಗಿ ಯುವ ರಿಲೀಸ್ ತಡವಾಗುತ್ತಾ..?

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ