ಮೈಸೂರಿನಲ್ಲಿ ಯುವ ದಸರಾ ಸಂಭ್ರಮ: ಮಕ್ಕಳ ದಸರಾದಲ್ಲಿ ಕಳೆಗಟ್ಟಿದ ಕಲರವ

ಮೈಸೂರಿನಲ್ಲಿ ಯುವ ದಸರಾ ಸಂಭ್ರಮ: ಮಕ್ಕಳ ದಸರಾದಲ್ಲಿ ಕಳೆಗಟ್ಟಿದ ಕಲರವ

Published : Oct 19, 2023, 11:07 AM IST

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ನಾಲ್ಕನೇ ದಿನ ವರ್ಣ ರಂಜಿತವಾಗಿ ಕೊನೆಗೊಂಡಿದೆ. ಹತ್ತುಹಲವು ಕಾರ್ಯಕ್ರಮಗಳ ಮೂಲಕ ನಾಡಹಬ್ಬಕ್ಕೆ‌ ಮೆರಗು ಸಿಕ್ಕಿದೆ. ಮಹಿಳಾ ದಸರಾದಲ್ಲಿ ರಾಗಿ ಬೀಸಿ, ಭತ್ತಕುಟ್ಟಿ ಮಹಿಳೆಯರು ಸಂಭ್ರಮಿಸಿದ್ರೆ, ಮಕ್ಕಳ ದಸರಾದಲ್ಲಿ ಚಿಣ್ಣರ ಕಲರವ ಜೋರಾಗಿತ್ತು.
 

ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಅರಮನೆ ನಗರಿಯಲ್ಲಿ ಸಂಭ್ರಮ ಮನೆ ಮಾಡಿದ್ದು, ಅರಮನೆಯಂತೂ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ನಾಲ್ಕನೇ ದಿನದ ಯುವ ದಸರಾದಲ್ಲಿ(Yuva dasara)  ವಿವಿಧ ಶಾಲೆಯ ಮಕ್ಕಳು ಕರಕುಶಲ ಕಲೆ, ಸಾಹಿತ್ಯ, ಸಂಸ್ಕೃತಿ, ವಿಜ್ಞಾನ, ಶೈಕ್ಷಣಿಕ, ತಂತ್ರಜ್ಞಾನ ವಿಷಯಗಳ  ವಸ್ತು ಪ್ರದರ್ಶನಗಳನ್ನು ಮಾಡಿ ನೋಡುಗರ ಕಣ್ಮನ ಸೆಳೆಯಿತು. ಮಕ್ಕಳ ದಸರಾ ಉದ್ಘಾಟಿಸಿದ ಶಿಕ್ಷಣ ಸಚಿವ ಮಧುಬಂಗಾರಪ್ಪ(Madhubangarappa )  ಕಾರ್ಯಕ್ರಮಗಳನ್ನು ನೋಡಿ ಹರ್ಷ ವ್ಯಕ್ತಪಡಿಸಿದ್ರು.. ಜೆ.ಕೆ.ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ದಸರಾ(women dasara) ಕೂಡಾ ಹಲವು ಗ್ರಾಮೀಣ ಕ್ರೀಡೆಗಳಿಂದ ಗಮನ ಸೆಳೆಯಿತು. ರಾಗಿ ಬೀಸುವ ಸ್ಪರ್ಧೆ, ಭತ್ತ ಕುಟ್ಟುವ ಸ್ಪರ್ಧೆ, ಹೂ ಕಟ್ಟುವ ಸ್ಪರ್ಧೆ, ಒಲೆರಹಿತ ಅಡಿಗೆ ಸ್ಪರ್ಧೆ ಹಾಗೂ ವೇಗದ ನಡಿಗೆ ಸ್ಪರ್ಧೆ ಮಹಿಳೆಯರು ಎಂಜಾಯ್ ಮಾಡುವಂತೆ ಮಾಡಿತ್ತು. ಯುವ ದಸರಾಗೆ  ಸ್ಯಾಂಡಲ್‌ವುಡ್ ನಟ, ನಟಿಯರು ಭಾಗವಹಿಸಿ ಮೆರುಗು ನೀಡಿದ್ರು. ಸಾಧು ಕೋಕಿಲ ಅಂಡ್ ಟೀಂ ಯುವ ಮನಸುಗಳನ್ನು ರಂಜಿಸಿದ್ರು. ಇತ್ತ ದಾಸರಾ ಆನೆಗಳ ಮಾವುತರ ಜೊತೆ ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ಕಾಲ ಕಳೆದ್ರು.. ತಮ್ಮ ಹಳೆಯ ದಿನಗಳ ದಸರಾ ನೆನಪುಗಳನ್ನು ಮೆಲುಕು ಹಾಕಿದ್ರು.

ಇದನ್ನೂ ವೀಕ್ಷಿಸಿ:  ಯುವ ಸಿನಿಮಾಗಾಗಿ ಕಾದು ಕುಂತ ದೊಡ್ಮನೆ ಫ್ಯಾನ್ಸ್! ಸಲಾರ್‌ಗಾಗಿ ಯುವ ರಿಲೀಸ್ ತಡವಾಗುತ್ತಾ..?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!