Bagalkot: ಖಗೋಳ, ಭೂಗೋಳ ಶಾಸ್ತ್ರದ ಜ್ಞಾನ ಭಂಡಾರ 2ನೇ ತರಗತಿ ಬಾಲಕ

Bagalkot: ಖಗೋಳ, ಭೂಗೋಳ ಶಾಸ್ತ್ರದ ಜ್ಞಾನ ಭಂಡಾರ 2ನೇ ತರಗತಿ ಬಾಲಕ

Suvarna News   | Asianet News
Published : Nov 14, 2021, 10:22 AM ISTUpdated : Nov 14, 2021, 10:32 AM IST

- ಖಗೋಳ, ಭೂಗೋಳ ಶಾಸ್ತ್ರ ಅಗಾಧ ಪಾಂಡಿತ್ಯ ಹೊಂದಿರೋ  ಬಾಲಕ

- ಯೂಟ್ಯೂಬ್‌​ನಲ್ಲಿ ನೋಡಿಯೇ ಸಾಕಷ್ಟು ವಿಷಯ ಅರಿತಿರೋ ಪುಟಾಣಿ

- ಪದವಿ ಪೂರ್ವ, ಪದವಿ ಹಂತದ ವಿಷಯಗಳನ್ನೂ ಸುಲಲಿತವಾಗಿ ಹೇಳುವ ಬಾಲಕ

ಬಾಗಲಕೋಟೆ (ನ. 14): ಸಾಮಾನ್ಯವಾಗಿ ಮಕ್ಕಳು ಮೊಬೈಲ್​ (Mobile) ನೋಡಿ ಹಾಳಾಗ್ತಾರೆ, ಓದು ಕಲಿಯೋದಿಲ್ಲ, ನಿರಾಸಕ್ತರಾಗ್ತಾರೆ, ಓದಿನಿಂದ ದೂರ ಉಳಿತಾರೆ ಅನ್ನೋ ಮಾತನ್ನ ನಾವು ಕೇಳ್ತಿವಿ, ಆದ್ರೆ ಇಲ್ಲೊಬ್ಬ ಬಾಲಕ ಮಾತ್ರ ಮೊಬೈಲ್​ನಲ್ಲೇ ಇಡೀ ಜಗತ್ತಿನ ವಿಷಯ ತಿಳಿಯುತ್ತ, ಇಂದು ಅಗಾಧ ಪಾಂಡಿತ್ಯದೊಂದಿಗೆ ಬೆಳೆಯುತ್ತಿದ್ದಾನೆ. 

ನಗರದ ಇಂಜಿನಿಯರಿಂಗ್ ಕಾಲೇಜ್​ನ ಉಪನ್ಯಾಸಕ ರಾಮ್​ ಪ್ರಸಾದ್​ ಎಂಬುವವರ ಪುತ್ರ. ಈತನಿಗೆ ಇನ್ನೂ 7 ವರ್ಷ 10 ತಿಂಗಳು ವಯಸ್ಸು. ಈತ ತನ್ನ 4 ನೇ ವಯಸ್ಸಿನಲ್ಲಿಯೇ ಅಗಾಧ ಪಾಂಡಿತ್ಯ ಹೊಂದುತ್ತಾ ಬಂದಿದ್ದಾನೆ. ಇನ್ನೂ ಈ ಎಲ್ಲಾ ವಿಷಯಗಳನ್ನು ಯಾರಿಂದಲೋ ಕಲಿತಿದ್ದಲ್ಲ, ಬದಲಾಗಿ ಮೊಬೈಲ್​, ಟ್ಯಾಬ್, ಯೂಟ್ಯೂಬ್ ಬಳಕೆಯಿಂದ. ಬಹುತೇಕ ಮಕ್ಕಳು ಮೊಬೈಲ್​ ಹಿಡಿದು ಓದಿನಿಂದ ದೂರ ಉಳಿದರೆ ಇತ್ತ ಬಾಲಕ ವೆಂಕಟ ರಾಘವೇಂದ್ರ ಮಾತ್ರ ಅದರಿಂದಲೇ ಇಡೀ ಜಗತ್ತಿನ ಖಗೋಳ, ಭೂಗೋಳ ಮಾಹಿತಿ ಪಡೆಯತ್ತಾ ಜೊತೆಗೆ ಸೈನ್ಸ್​, ಮ್ಯಾಥ್ಸ್​ ಸೇರಿದಂತೆ ಎಲ್ಲ ವಿಧಧ ವಿಷಯಗಳನ್ನ ಸರಾಗವಾಗಿ ಸೈಂಟಿಸ್ಟ್​ಗಳಂತೆ ನಿರರ್ಗಳವಾಗಿ ಹೇಳುತ್ತಾನೆ. ಹೀಗೆ ಹೇಳಿದ ವಿಷಯಗಳು ತಂದೆಗೂ ಸಹ ತಿಳಿಯದೇ ಹೋದಾಗ ತಂದೆ ಸಂಬಂದಪಟ್ಟ ಉಪನ್ಯಾಸಕರ ಬಳಿ ಕೊಂಡೊಯ್ದು ಈತನ ವಿಷಯಗಳನ್ನ ಕರಗತ ಮಾಡಿಕೊಂಡಿದ್ದಾರೆ. ಇನ್ನು ಮುಂದೆ ವಿಜ್ಷಾನಿಯಾಗಬೇಕೆಂಬ ಆಶಯ ಹೊತ್ತ ಮಗನ ಗುರಿಗೆ ತಂದೆ ತಾಯಿಗಳು ಪ್ರೇರಿಪಿಸುತ್ತಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more