Bagalkot: ಖಗೋಳ, ಭೂಗೋಳ ಶಾಸ್ತ್ರದ ಜ್ಞಾನ ಭಂಡಾರ 2ನೇ ತರಗತಿ ಬಾಲಕ

Bagalkot: ಖಗೋಳ, ಭೂಗೋಳ ಶಾಸ್ತ್ರದ ಜ್ಞಾನ ಭಂಡಾರ 2ನೇ ತರಗತಿ ಬಾಲಕ

Suvarna News   | Asianet News
Published : Nov 14, 2021, 10:22 AM ISTUpdated : Nov 14, 2021, 10:32 AM IST

- ಖಗೋಳ, ಭೂಗೋಳ ಶಾಸ್ತ್ರ ಅಗಾಧ ಪಾಂಡಿತ್ಯ ಹೊಂದಿರೋ  ಬಾಲಕ

- ಯೂಟ್ಯೂಬ್‌​ನಲ್ಲಿ ನೋಡಿಯೇ ಸಾಕಷ್ಟು ವಿಷಯ ಅರಿತಿರೋ ಪುಟಾಣಿ

- ಪದವಿ ಪೂರ್ವ, ಪದವಿ ಹಂತದ ವಿಷಯಗಳನ್ನೂ ಸುಲಲಿತವಾಗಿ ಹೇಳುವ ಬಾಲಕ

ಬಾಗಲಕೋಟೆ (ನ. 14): ಸಾಮಾನ್ಯವಾಗಿ ಮಕ್ಕಳು ಮೊಬೈಲ್​ (Mobile) ನೋಡಿ ಹಾಳಾಗ್ತಾರೆ, ಓದು ಕಲಿಯೋದಿಲ್ಲ, ನಿರಾಸಕ್ತರಾಗ್ತಾರೆ, ಓದಿನಿಂದ ದೂರ ಉಳಿತಾರೆ ಅನ್ನೋ ಮಾತನ್ನ ನಾವು ಕೇಳ್ತಿವಿ, ಆದ್ರೆ ಇಲ್ಲೊಬ್ಬ ಬಾಲಕ ಮಾತ್ರ ಮೊಬೈಲ್​ನಲ್ಲೇ ಇಡೀ ಜಗತ್ತಿನ ವಿಷಯ ತಿಳಿಯುತ್ತ, ಇಂದು ಅಗಾಧ ಪಾಂಡಿತ್ಯದೊಂದಿಗೆ ಬೆಳೆಯುತ್ತಿದ್ದಾನೆ. 

ನಗರದ ಇಂಜಿನಿಯರಿಂಗ್ ಕಾಲೇಜ್​ನ ಉಪನ್ಯಾಸಕ ರಾಮ್​ ಪ್ರಸಾದ್​ ಎಂಬುವವರ ಪುತ್ರ. ಈತನಿಗೆ ಇನ್ನೂ 7 ವರ್ಷ 10 ತಿಂಗಳು ವಯಸ್ಸು. ಈತ ತನ್ನ 4 ನೇ ವಯಸ್ಸಿನಲ್ಲಿಯೇ ಅಗಾಧ ಪಾಂಡಿತ್ಯ ಹೊಂದುತ್ತಾ ಬಂದಿದ್ದಾನೆ. ಇನ್ನೂ ಈ ಎಲ್ಲಾ ವಿಷಯಗಳನ್ನು ಯಾರಿಂದಲೋ ಕಲಿತಿದ್ದಲ್ಲ, ಬದಲಾಗಿ ಮೊಬೈಲ್​, ಟ್ಯಾಬ್, ಯೂಟ್ಯೂಬ್ ಬಳಕೆಯಿಂದ. ಬಹುತೇಕ ಮಕ್ಕಳು ಮೊಬೈಲ್​ ಹಿಡಿದು ಓದಿನಿಂದ ದೂರ ಉಳಿದರೆ ಇತ್ತ ಬಾಲಕ ವೆಂಕಟ ರಾಘವೇಂದ್ರ ಮಾತ್ರ ಅದರಿಂದಲೇ ಇಡೀ ಜಗತ್ತಿನ ಖಗೋಳ, ಭೂಗೋಳ ಮಾಹಿತಿ ಪಡೆಯತ್ತಾ ಜೊತೆಗೆ ಸೈನ್ಸ್​, ಮ್ಯಾಥ್ಸ್​ ಸೇರಿದಂತೆ ಎಲ್ಲ ವಿಧಧ ವಿಷಯಗಳನ್ನ ಸರಾಗವಾಗಿ ಸೈಂಟಿಸ್ಟ್​ಗಳಂತೆ ನಿರರ್ಗಳವಾಗಿ ಹೇಳುತ್ತಾನೆ. ಹೀಗೆ ಹೇಳಿದ ವಿಷಯಗಳು ತಂದೆಗೂ ಸಹ ತಿಳಿಯದೇ ಹೋದಾಗ ತಂದೆ ಸಂಬಂದಪಟ್ಟ ಉಪನ್ಯಾಸಕರ ಬಳಿ ಕೊಂಡೊಯ್ದು ಈತನ ವಿಷಯಗಳನ್ನ ಕರಗತ ಮಾಡಿಕೊಂಡಿದ್ದಾರೆ. ಇನ್ನು ಮುಂದೆ ವಿಜ್ಷಾನಿಯಾಗಬೇಕೆಂಬ ಆಶಯ ಹೊತ್ತ ಮಗನ ಗುರಿಗೆ ತಂದೆ ತಾಯಿಗಳು ಪ್ರೇರಿಪಿಸುತ್ತಿದ್ದಾರೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more