Bagalkot: ಖಗೋಳ, ಭೂಗೋಳ ಶಾಸ್ತ್ರದ ಜ್ಞಾನ ಭಂಡಾರ 2ನೇ ತರಗತಿ ಬಾಲಕ

Bagalkot: ಖಗೋಳ, ಭೂಗೋಳ ಶಾಸ್ತ್ರದ ಜ್ಞಾನ ಭಂಡಾರ 2ನೇ ತರಗತಿ ಬಾಲಕ

Suvarna News   | Asianet News
Published : Nov 14, 2021, 10:22 AM ISTUpdated : Nov 14, 2021, 10:32 AM IST

- ಖಗೋಳ, ಭೂಗೋಳ ಶಾಸ್ತ್ರ ಅಗಾಧ ಪಾಂಡಿತ್ಯ ಹೊಂದಿರೋ  ಬಾಲಕ

- ಯೂಟ್ಯೂಬ್‌​ನಲ್ಲಿ ನೋಡಿಯೇ ಸಾಕಷ್ಟು ವಿಷಯ ಅರಿತಿರೋ ಪುಟಾಣಿ

- ಪದವಿ ಪೂರ್ವ, ಪದವಿ ಹಂತದ ವಿಷಯಗಳನ್ನೂ ಸುಲಲಿತವಾಗಿ ಹೇಳುವ ಬಾಲಕ

ಬಾಗಲಕೋಟೆ (ನ. 14): ಸಾಮಾನ್ಯವಾಗಿ ಮಕ್ಕಳು ಮೊಬೈಲ್​ (Mobile) ನೋಡಿ ಹಾಳಾಗ್ತಾರೆ, ಓದು ಕಲಿಯೋದಿಲ್ಲ, ನಿರಾಸಕ್ತರಾಗ್ತಾರೆ, ಓದಿನಿಂದ ದೂರ ಉಳಿತಾರೆ ಅನ್ನೋ ಮಾತನ್ನ ನಾವು ಕೇಳ್ತಿವಿ, ಆದ್ರೆ ಇಲ್ಲೊಬ್ಬ ಬಾಲಕ ಮಾತ್ರ ಮೊಬೈಲ್​ನಲ್ಲೇ ಇಡೀ ಜಗತ್ತಿನ ವಿಷಯ ತಿಳಿಯುತ್ತ, ಇಂದು ಅಗಾಧ ಪಾಂಡಿತ್ಯದೊಂದಿಗೆ ಬೆಳೆಯುತ್ತಿದ್ದಾನೆ. 

ನಗರದ ಇಂಜಿನಿಯರಿಂಗ್ ಕಾಲೇಜ್​ನ ಉಪನ್ಯಾಸಕ ರಾಮ್​ ಪ್ರಸಾದ್​ ಎಂಬುವವರ ಪುತ್ರ. ಈತನಿಗೆ ಇನ್ನೂ 7 ವರ್ಷ 10 ತಿಂಗಳು ವಯಸ್ಸು. ಈತ ತನ್ನ 4 ನೇ ವಯಸ್ಸಿನಲ್ಲಿಯೇ ಅಗಾಧ ಪಾಂಡಿತ್ಯ ಹೊಂದುತ್ತಾ ಬಂದಿದ್ದಾನೆ. ಇನ್ನೂ ಈ ಎಲ್ಲಾ ವಿಷಯಗಳನ್ನು ಯಾರಿಂದಲೋ ಕಲಿತಿದ್ದಲ್ಲ, ಬದಲಾಗಿ ಮೊಬೈಲ್​, ಟ್ಯಾಬ್, ಯೂಟ್ಯೂಬ್ ಬಳಕೆಯಿಂದ. ಬಹುತೇಕ ಮಕ್ಕಳು ಮೊಬೈಲ್​ ಹಿಡಿದು ಓದಿನಿಂದ ದೂರ ಉಳಿದರೆ ಇತ್ತ ಬಾಲಕ ವೆಂಕಟ ರಾಘವೇಂದ್ರ ಮಾತ್ರ ಅದರಿಂದಲೇ ಇಡೀ ಜಗತ್ತಿನ ಖಗೋಳ, ಭೂಗೋಳ ಮಾಹಿತಿ ಪಡೆಯತ್ತಾ ಜೊತೆಗೆ ಸೈನ್ಸ್​, ಮ್ಯಾಥ್ಸ್​ ಸೇರಿದಂತೆ ಎಲ್ಲ ವಿಧಧ ವಿಷಯಗಳನ್ನ ಸರಾಗವಾಗಿ ಸೈಂಟಿಸ್ಟ್​ಗಳಂತೆ ನಿರರ್ಗಳವಾಗಿ ಹೇಳುತ್ತಾನೆ. ಹೀಗೆ ಹೇಳಿದ ವಿಷಯಗಳು ತಂದೆಗೂ ಸಹ ತಿಳಿಯದೇ ಹೋದಾಗ ತಂದೆ ಸಂಬಂದಪಟ್ಟ ಉಪನ್ಯಾಸಕರ ಬಳಿ ಕೊಂಡೊಯ್ದು ಈತನ ವಿಷಯಗಳನ್ನ ಕರಗತ ಮಾಡಿಕೊಂಡಿದ್ದಾರೆ. ಇನ್ನು ಮುಂದೆ ವಿಜ್ಷಾನಿಯಾಗಬೇಕೆಂಬ ಆಶಯ ಹೊತ್ತ ಮಗನ ಗುರಿಗೆ ತಂದೆ ತಾಯಿಗಳು ಪ್ರೇರಿಪಿಸುತ್ತಿದ್ದಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more