Bagalkot: ಖಗೋಳ, ಭೂಗೋಳ ಶಾಸ್ತ್ರದ ಜ್ಞಾನ ಭಂಡಾರ 2ನೇ ತರಗತಿ ಬಾಲಕ

Bagalkot: ಖಗೋಳ, ಭೂಗೋಳ ಶಾಸ್ತ್ರದ ಜ್ಞಾನ ಭಂಡಾರ 2ನೇ ತರಗತಿ ಬಾಲಕ

Suvarna News   | Asianet News
Published : Nov 14, 2021, 10:22 AM ISTUpdated : Nov 14, 2021, 10:32 AM IST

- ಖಗೋಳ, ಭೂಗೋಳ ಶಾಸ್ತ್ರ ಅಗಾಧ ಪಾಂಡಿತ್ಯ ಹೊಂದಿರೋ  ಬಾಲಕ

- ಯೂಟ್ಯೂಬ್‌​ನಲ್ಲಿ ನೋಡಿಯೇ ಸಾಕಷ್ಟು ವಿಷಯ ಅರಿತಿರೋ ಪುಟಾಣಿ

- ಪದವಿ ಪೂರ್ವ, ಪದವಿ ಹಂತದ ವಿಷಯಗಳನ್ನೂ ಸುಲಲಿತವಾಗಿ ಹೇಳುವ ಬಾಲಕ

ಬಾಗಲಕೋಟೆ (ನ. 14): ಸಾಮಾನ್ಯವಾಗಿ ಮಕ್ಕಳು ಮೊಬೈಲ್​ (Mobile) ನೋಡಿ ಹಾಳಾಗ್ತಾರೆ, ಓದು ಕಲಿಯೋದಿಲ್ಲ, ನಿರಾಸಕ್ತರಾಗ್ತಾರೆ, ಓದಿನಿಂದ ದೂರ ಉಳಿತಾರೆ ಅನ್ನೋ ಮಾತನ್ನ ನಾವು ಕೇಳ್ತಿವಿ, ಆದ್ರೆ ಇಲ್ಲೊಬ್ಬ ಬಾಲಕ ಮಾತ್ರ ಮೊಬೈಲ್​ನಲ್ಲೇ ಇಡೀ ಜಗತ್ತಿನ ವಿಷಯ ತಿಳಿಯುತ್ತ, ಇಂದು ಅಗಾಧ ಪಾಂಡಿತ್ಯದೊಂದಿಗೆ ಬೆಳೆಯುತ್ತಿದ್ದಾನೆ. 

ನಗರದ ಇಂಜಿನಿಯರಿಂಗ್ ಕಾಲೇಜ್​ನ ಉಪನ್ಯಾಸಕ ರಾಮ್​ ಪ್ರಸಾದ್​ ಎಂಬುವವರ ಪುತ್ರ. ಈತನಿಗೆ ಇನ್ನೂ 7 ವರ್ಷ 10 ತಿಂಗಳು ವಯಸ್ಸು. ಈತ ತನ್ನ 4 ನೇ ವಯಸ್ಸಿನಲ್ಲಿಯೇ ಅಗಾಧ ಪಾಂಡಿತ್ಯ ಹೊಂದುತ್ತಾ ಬಂದಿದ್ದಾನೆ. ಇನ್ನೂ ಈ ಎಲ್ಲಾ ವಿಷಯಗಳನ್ನು ಯಾರಿಂದಲೋ ಕಲಿತಿದ್ದಲ್ಲ, ಬದಲಾಗಿ ಮೊಬೈಲ್​, ಟ್ಯಾಬ್, ಯೂಟ್ಯೂಬ್ ಬಳಕೆಯಿಂದ. ಬಹುತೇಕ ಮಕ್ಕಳು ಮೊಬೈಲ್​ ಹಿಡಿದು ಓದಿನಿಂದ ದೂರ ಉಳಿದರೆ ಇತ್ತ ಬಾಲಕ ವೆಂಕಟ ರಾಘವೇಂದ್ರ ಮಾತ್ರ ಅದರಿಂದಲೇ ಇಡೀ ಜಗತ್ತಿನ ಖಗೋಳ, ಭೂಗೋಳ ಮಾಹಿತಿ ಪಡೆಯತ್ತಾ ಜೊತೆಗೆ ಸೈನ್ಸ್​, ಮ್ಯಾಥ್ಸ್​ ಸೇರಿದಂತೆ ಎಲ್ಲ ವಿಧಧ ವಿಷಯಗಳನ್ನ ಸರಾಗವಾಗಿ ಸೈಂಟಿಸ್ಟ್​ಗಳಂತೆ ನಿರರ್ಗಳವಾಗಿ ಹೇಳುತ್ತಾನೆ. ಹೀಗೆ ಹೇಳಿದ ವಿಷಯಗಳು ತಂದೆಗೂ ಸಹ ತಿಳಿಯದೇ ಹೋದಾಗ ತಂದೆ ಸಂಬಂದಪಟ್ಟ ಉಪನ್ಯಾಸಕರ ಬಳಿ ಕೊಂಡೊಯ್ದು ಈತನ ವಿಷಯಗಳನ್ನ ಕರಗತ ಮಾಡಿಕೊಂಡಿದ್ದಾರೆ. ಇನ್ನು ಮುಂದೆ ವಿಜ್ಷಾನಿಯಾಗಬೇಕೆಂಬ ಆಶಯ ಹೊತ್ತ ಮಗನ ಗುರಿಗೆ ತಂದೆ ತಾಯಿಗಳು ಪ್ರೇರಿಪಿಸುತ್ತಿದ್ದಾರೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more