ಇಲ್ಲಿನ ಶಾಲಾ ಮಕ್ಕಳ ನರಕಕ್ಕೆ ಮುಕ್ತಿ ಸಿಗೋದು ಯಾವಾಗ?

ಇಲ್ಲಿನ ಶಾಲಾ ಮಕ್ಕಳ ನರಕಕ್ಕೆ ಮುಕ್ತಿ ಸಿಗೋದು ಯಾವಾಗ?

Suvarna News   | Asianet News
Published : Jan 30, 2020, 02:38 PM ISTUpdated : Jan 30, 2020, 03:48 PM IST

ಶೌಚಾಯಲಕ್ಕೆ ಹೋಗುವುದಕ್ಕೂ ವಿದ್ಯಾರ್ಥಿಗಳ ಪರದಾಟ| ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ನಡೆದ ಘಟನೆ| ಶೌಚಾಲಯದಲ್ಲಿ ನೀರಿನ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿನಿಯರ ಪರದಾಟ

ರಾಯಚೂರು(ಜ.30): ಸರ್ಕಾರಿ ಶಾಲೆಯಲ್ಲಿ ಹೆಣ್ಣು ಮಕ್ಕಳು ಶೌಚಾಯಲಕ್ಕೆ ಹೋಗುವುದದಕ್ಕೂ ಪರದಾಡುವಂತ ಪರಿಸ್ಥಿತಿ ಜಿಲ್ಲೆಯ ದೇವದುರ್ಗ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ನಿರ್ಮಾಣವಾಗಿದೆ. ಈ ಶಾಸಕರ ಶಾಲೆಯಲ್ಲಿ ಆರು ಶೌಚಾಲಯಗಳಿವೆ. ಆದರೆ, ಒಂದಕ್ಕೂ ನೀರಿನ ಸಂಪರ್ಕ ಇಲ್ಲ. 

ಹೀಗಾಗಿ ವಿದ್ಯಾರ್ಥಿನಿಯರು ಟಾಯ್ಲೆಟ್‌ಗೆ ಹೋಗಬೇಕು ಅಂದರೆ ಬಾಟಲ್‌ನಲ್ಲಿ ನೀರು ತುಂಬಿಕೊಂಡು ಹೋಗಬೇಕಾದ ಪರಿಸ್ಥಿತಿ ಬಂದೊದಗಿದೆ. ಶಾಲೆಯಲ್ಲಿ ಇದ್ದ ಬೋರ್‌ ಕೂಡ ಕೆಟ್ಟಿದೆ. ಈ ಶಾಲೆಗೆ ನೀರು ಸರಬರಾಜು ಆಗುತ್ತಿಲ್ಲ. ಹೀಗಾಗಿ ಇಲ್ಲಿನ ಮಕ್ಕಳ ಸಮಸ್ಯೆಯನ್ನ ಕೇಳೋರೆ ಇಲ್ಲದಂತಾಗಿದೆ. ಈ ವರದಿಯ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

"

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!