ಇಲ್ಲಿನ ಶಾಲಾ ಮಕ್ಕಳ ನರಕಕ್ಕೆ ಮುಕ್ತಿ ಸಿಗೋದು ಯಾವಾಗ?

ಇಲ್ಲಿನ ಶಾಲಾ ಮಕ್ಕಳ ನರಕಕ್ಕೆ ಮುಕ್ತಿ ಸಿಗೋದು ಯಾವಾಗ?

Suvarna News   | Asianet News
Published : Jan 30, 2020, 02:38 PM ISTUpdated : Jan 30, 2020, 03:48 PM IST

ಶೌಚಾಯಲಕ್ಕೆ ಹೋಗುವುದಕ್ಕೂ ವಿದ್ಯಾರ್ಥಿಗಳ ಪರದಾಟ| ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ನಡೆದ ಘಟನೆ| ಶೌಚಾಲಯದಲ್ಲಿ ನೀರಿನ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿನಿಯರ ಪರದಾಟ

ರಾಯಚೂರು(ಜ.30): ಸರ್ಕಾರಿ ಶಾಲೆಯಲ್ಲಿ ಹೆಣ್ಣು ಮಕ್ಕಳು ಶೌಚಾಯಲಕ್ಕೆ ಹೋಗುವುದದಕ್ಕೂ ಪರದಾಡುವಂತ ಪರಿಸ್ಥಿತಿ ಜಿಲ್ಲೆಯ ದೇವದುರ್ಗ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ನಿರ್ಮಾಣವಾಗಿದೆ. ಈ ಶಾಸಕರ ಶಾಲೆಯಲ್ಲಿ ಆರು ಶೌಚಾಲಯಗಳಿವೆ. ಆದರೆ, ಒಂದಕ್ಕೂ ನೀರಿನ ಸಂಪರ್ಕ ಇಲ್ಲ. 

ಹೀಗಾಗಿ ವಿದ್ಯಾರ್ಥಿನಿಯರು ಟಾಯ್ಲೆಟ್‌ಗೆ ಹೋಗಬೇಕು ಅಂದರೆ ಬಾಟಲ್‌ನಲ್ಲಿ ನೀರು ತುಂಬಿಕೊಂಡು ಹೋಗಬೇಕಾದ ಪರಿಸ್ಥಿತಿ ಬಂದೊದಗಿದೆ. ಶಾಲೆಯಲ್ಲಿ ಇದ್ದ ಬೋರ್‌ ಕೂಡ ಕೆಟ್ಟಿದೆ. ಈ ಶಾಲೆಗೆ ನೀರು ಸರಬರಾಜು ಆಗುತ್ತಿಲ್ಲ. ಹೀಗಾಗಿ ಇಲ್ಲಿನ ಮಕ್ಕಳ ಸಮಸ್ಯೆಯನ್ನ ಕೇಳೋರೆ ಇಲ್ಲದಂತಾಗಿದೆ. ಈ ವರದಿಯ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

"

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್