ಇಲ್ಲಿನ ಶಾಲಾ ಮಕ್ಕಳ ನರಕಕ್ಕೆ ಮುಕ್ತಿ ಸಿಗೋದು ಯಾವಾಗ?

ಇಲ್ಲಿನ ಶಾಲಾ ಮಕ್ಕಳ ನರಕಕ್ಕೆ ಮುಕ್ತಿ ಸಿಗೋದು ಯಾವಾಗ?

Suvarna News   | Asianet News
Published : Jan 30, 2020, 02:38 PM ISTUpdated : Jan 30, 2020, 03:48 PM IST

ಶೌಚಾಯಲಕ್ಕೆ ಹೋಗುವುದಕ್ಕೂ ವಿದ್ಯಾರ್ಥಿಗಳ ಪರದಾಟ| ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ನಡೆದ ಘಟನೆ| ಶೌಚಾಲಯದಲ್ಲಿ ನೀರಿನ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿನಿಯರ ಪರದಾಟ

ರಾಯಚೂರು(ಜ.30): ಸರ್ಕಾರಿ ಶಾಲೆಯಲ್ಲಿ ಹೆಣ್ಣು ಮಕ್ಕಳು ಶೌಚಾಯಲಕ್ಕೆ ಹೋಗುವುದದಕ್ಕೂ ಪರದಾಡುವಂತ ಪರಿಸ್ಥಿತಿ ಜಿಲ್ಲೆಯ ದೇವದುರ್ಗ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ನಿರ್ಮಾಣವಾಗಿದೆ. ಈ ಶಾಸಕರ ಶಾಲೆಯಲ್ಲಿ ಆರು ಶೌಚಾಲಯಗಳಿವೆ. ಆದರೆ, ಒಂದಕ್ಕೂ ನೀರಿನ ಸಂಪರ್ಕ ಇಲ್ಲ. 

ಹೀಗಾಗಿ ವಿದ್ಯಾರ್ಥಿನಿಯರು ಟಾಯ್ಲೆಟ್‌ಗೆ ಹೋಗಬೇಕು ಅಂದರೆ ಬಾಟಲ್‌ನಲ್ಲಿ ನೀರು ತುಂಬಿಕೊಂಡು ಹೋಗಬೇಕಾದ ಪರಿಸ್ಥಿತಿ ಬಂದೊದಗಿದೆ. ಶಾಲೆಯಲ್ಲಿ ಇದ್ದ ಬೋರ್‌ ಕೂಡ ಕೆಟ್ಟಿದೆ. ಈ ಶಾಲೆಗೆ ನೀರು ಸರಬರಾಜು ಆಗುತ್ತಿಲ್ಲ. ಹೀಗಾಗಿ ಇಲ್ಲಿನ ಮಕ್ಕಳ ಸಮಸ್ಯೆಯನ್ನ ಕೇಳೋರೆ ಇಲ್ಲದಂತಾಗಿದೆ. ಈ ವರದಿಯ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

"

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?