ಕನ್ನಡದ ಕೋಟ್ಯಧಿಪತಿ ಸ್ಫೂರ್ತಿ: 30-40 ಸಾವಿರ ಪ್ರಶ್ನೆಗಳಿಗೆ ಉತ್ತರ ನೀಡುವ ಪುಟ್ಟ ಅಣ್ಣ-ತಂಗಿ

ಕನ್ನಡದ ಕೋಟ್ಯಧಿಪತಿ ಸ್ಫೂರ್ತಿ: 30-40 ಸಾವಿರ ಪ್ರಶ್ನೆಗಳಿಗೆ ಉತ್ತರ ನೀಡುವ ಪುಟ್ಟ ಅಣ್ಣ-ತಂಗಿ

Published : Nov 14, 2022, 05:38 PM IST

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಇಬ್ಬರು ಪುಟ್ಟ ಮಕ್ಕಳು ಸಾಧನೆ ನಿಜಕ್ಕೂ ಮೆಚ್ಚುವಂತದ್ದು.

ಮುದಗಲ್ ಪಟ್ಟಣದ ಮಕ್ಕಳಾದ, 5ನೇ ತರಗತಿಯ ಶಿವರಾಜ್ ಹಾಗೂ 4ನೇ ತರಗತಿಯ ಸಂಜನಾ ಇಬ್ಬರು ಅಣ್ಣ-ತಂಗಿ. ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮ ನೋಡಿ ಓದಲು ಶುರು ಮಾಡಿದ ಈ ಇಬ್ಬರು ವರ್ಲ್ಡ್ ಆಫ್ ರೆಕಾರ್ಡ್ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಆಶಾ ಕಾರ್ಯಕರ್ತೆ ಚಂದ್ರಕಲಾ ಯಲ್ಲಪ್ಪ ದಂಪತಿ ಮಕ್ಕಳಾದ ಇವರು ಸತತ ಅಭ್ಯಾಸ ಮಾಡಿ ಇತಿಹಾಸ, ಸಾಮಾನ್ಯ ಜ್ಞಾನ, ಸಿನಿಮಾ, ಕ್ರೀಡೆ ಮತ್ತು ಸಂವಿಧಾನ ಹೀಗೆ ಎಲ್ಲಾ ವಿಷಯಗಳ ಬಗ್ಗೆ 30-40 ಸಾವಿರಕ್ಕೂ ಅಧಿಕ ಪ್ರಶ್ನೆಗಳಿಗೆ ಉತ್ತರ ನೀಡುವ ಸಾಮರ್ಥ್ಯ ಬೆಳೆಸಿಕೊಂಡಿದ್ದಾರೆ. ನಾಡು-ನುಡಿ-ದೇಶ ಯಾವುದೇ ವಿಷಯವೂ ಇರಲಿ ಮಕ್ಕಳು ಪಟ್ ಅಂತ ಉತ್ತರ ಹೇಳುತ್ತಾರೆ. ಗುರುಗಳಾದ ಮಹಾಂತೇಶ್ ಈ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. 

ಅಮೆರಿಕದಲ್ಲಿ ಉನ್ನತ ಶಿಕ್ಷಣ ಪಡೆಯಲು ಭಾರತೀಯ ವಿದ್ಯಾರ್ಥಿಗಳು ಮುಂಚೂಣಿ: ಓಪನ್ ಡೋರ್ಸ್ ವರದಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more