ಕನ್ನಡದ ಕೋಟ್ಯಧಿಪತಿ ಸ್ಫೂರ್ತಿ: 30-40 ಸಾವಿರ ಪ್ರಶ್ನೆಗಳಿಗೆ ಉತ್ತರ ನೀಡುವ ಪುಟ್ಟ ಅಣ್ಣ-ತಂಗಿ

ಕನ್ನಡದ ಕೋಟ್ಯಧಿಪತಿ ಸ್ಫೂರ್ತಿ: 30-40 ಸಾವಿರ ಪ್ರಶ್ನೆಗಳಿಗೆ ಉತ್ತರ ನೀಡುವ ಪುಟ್ಟ ಅಣ್ಣ-ತಂಗಿ

Published : Nov 14, 2022, 05:38 PM IST

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಇಬ್ಬರು ಪುಟ್ಟ ಮಕ್ಕಳು ಸಾಧನೆ ನಿಜಕ್ಕೂ ಮೆಚ್ಚುವಂತದ್ದು.

ಮುದಗಲ್ ಪಟ್ಟಣದ ಮಕ್ಕಳಾದ, 5ನೇ ತರಗತಿಯ ಶಿವರಾಜ್ ಹಾಗೂ 4ನೇ ತರಗತಿಯ ಸಂಜನಾ ಇಬ್ಬರು ಅಣ್ಣ-ತಂಗಿ. ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮ ನೋಡಿ ಓದಲು ಶುರು ಮಾಡಿದ ಈ ಇಬ್ಬರು ವರ್ಲ್ಡ್ ಆಫ್ ರೆಕಾರ್ಡ್ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಆಶಾ ಕಾರ್ಯಕರ್ತೆ ಚಂದ್ರಕಲಾ ಯಲ್ಲಪ್ಪ ದಂಪತಿ ಮಕ್ಕಳಾದ ಇವರು ಸತತ ಅಭ್ಯಾಸ ಮಾಡಿ ಇತಿಹಾಸ, ಸಾಮಾನ್ಯ ಜ್ಞಾನ, ಸಿನಿಮಾ, ಕ್ರೀಡೆ ಮತ್ತು ಸಂವಿಧಾನ ಹೀಗೆ ಎಲ್ಲಾ ವಿಷಯಗಳ ಬಗ್ಗೆ 30-40 ಸಾವಿರಕ್ಕೂ ಅಧಿಕ ಪ್ರಶ್ನೆಗಳಿಗೆ ಉತ್ತರ ನೀಡುವ ಸಾಮರ್ಥ್ಯ ಬೆಳೆಸಿಕೊಂಡಿದ್ದಾರೆ. ನಾಡು-ನುಡಿ-ದೇಶ ಯಾವುದೇ ವಿಷಯವೂ ಇರಲಿ ಮಕ್ಕಳು ಪಟ್ ಅಂತ ಉತ್ತರ ಹೇಳುತ್ತಾರೆ. ಗುರುಗಳಾದ ಮಹಾಂತೇಶ್ ಈ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. 

ಅಮೆರಿಕದಲ್ಲಿ ಉನ್ನತ ಶಿಕ್ಷಣ ಪಡೆಯಲು ಭಾರತೀಯ ವಿದ್ಯಾರ್ಥಿಗಳು ಮುಂಚೂಣಿ: ಓಪನ್ ಡೋರ್ಸ್ ವರದಿ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more