ಕನ್ನಡದ ಕೋಟ್ಯಧಿಪತಿ ಸ್ಫೂರ್ತಿ: 30-40 ಸಾವಿರ ಪ್ರಶ್ನೆಗಳಿಗೆ ಉತ್ತರ ನೀಡುವ ಪುಟ್ಟ ಅಣ್ಣ-ತಂಗಿ

ಕನ್ನಡದ ಕೋಟ್ಯಧಿಪತಿ ಸ್ಫೂರ್ತಿ: 30-40 ಸಾವಿರ ಪ್ರಶ್ನೆಗಳಿಗೆ ಉತ್ತರ ನೀಡುವ ಪುಟ್ಟ ಅಣ್ಣ-ತಂಗಿ

Published : Nov 14, 2022, 05:38 PM IST

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಇಬ್ಬರು ಪುಟ್ಟ ಮಕ್ಕಳು ಸಾಧನೆ ನಿಜಕ್ಕೂ ಮೆಚ್ಚುವಂತದ್ದು.

ಮುದಗಲ್ ಪಟ್ಟಣದ ಮಕ್ಕಳಾದ, 5ನೇ ತರಗತಿಯ ಶಿವರಾಜ್ ಹಾಗೂ 4ನೇ ತರಗತಿಯ ಸಂಜನಾ ಇಬ್ಬರು ಅಣ್ಣ-ತಂಗಿ. ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮ ನೋಡಿ ಓದಲು ಶುರು ಮಾಡಿದ ಈ ಇಬ್ಬರು ವರ್ಲ್ಡ್ ಆಫ್ ರೆಕಾರ್ಡ್ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಆಶಾ ಕಾರ್ಯಕರ್ತೆ ಚಂದ್ರಕಲಾ ಯಲ್ಲಪ್ಪ ದಂಪತಿ ಮಕ್ಕಳಾದ ಇವರು ಸತತ ಅಭ್ಯಾಸ ಮಾಡಿ ಇತಿಹಾಸ, ಸಾಮಾನ್ಯ ಜ್ಞಾನ, ಸಿನಿಮಾ, ಕ್ರೀಡೆ ಮತ್ತು ಸಂವಿಧಾನ ಹೀಗೆ ಎಲ್ಲಾ ವಿಷಯಗಳ ಬಗ್ಗೆ 30-40 ಸಾವಿರಕ್ಕೂ ಅಧಿಕ ಪ್ರಶ್ನೆಗಳಿಗೆ ಉತ್ತರ ನೀಡುವ ಸಾಮರ್ಥ್ಯ ಬೆಳೆಸಿಕೊಂಡಿದ್ದಾರೆ. ನಾಡು-ನುಡಿ-ದೇಶ ಯಾವುದೇ ವಿಷಯವೂ ಇರಲಿ ಮಕ್ಕಳು ಪಟ್ ಅಂತ ಉತ್ತರ ಹೇಳುತ್ತಾರೆ. ಗುರುಗಳಾದ ಮಹಾಂತೇಶ್ ಈ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. 

ಅಮೆರಿಕದಲ್ಲಿ ಉನ್ನತ ಶಿಕ್ಷಣ ಪಡೆಯಲು ಭಾರತೀಯ ವಿದ್ಯಾರ್ಥಿಗಳು ಮುಂಚೂಣಿ: ಓಪನ್ ಡೋರ್ಸ್ ವರದಿ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more