ಕನ್ನಡದ ಕೋಟ್ಯಧಿಪತಿ ಸ್ಫೂರ್ತಿ: 30-40 ಸಾವಿರ ಪ್ರಶ್ನೆಗಳಿಗೆ ಉತ್ತರ ನೀಡುವ ಪುಟ್ಟ ಅಣ್ಣ-ತಂಗಿ

ಕನ್ನಡದ ಕೋಟ್ಯಧಿಪತಿ ಸ್ಫೂರ್ತಿ: 30-40 ಸಾವಿರ ಪ್ರಶ್ನೆಗಳಿಗೆ ಉತ್ತರ ನೀಡುವ ಪುಟ್ಟ ಅಣ್ಣ-ತಂಗಿ

Published : Nov 14, 2022, 05:38 PM IST

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಇಬ್ಬರು ಪುಟ್ಟ ಮಕ್ಕಳು ಸಾಧನೆ ನಿಜಕ್ಕೂ ಮೆಚ್ಚುವಂತದ್ದು.

ಮುದಗಲ್ ಪಟ್ಟಣದ ಮಕ್ಕಳಾದ, 5ನೇ ತರಗತಿಯ ಶಿವರಾಜ್ ಹಾಗೂ 4ನೇ ತರಗತಿಯ ಸಂಜನಾ ಇಬ್ಬರು ಅಣ್ಣ-ತಂಗಿ. ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮ ನೋಡಿ ಓದಲು ಶುರು ಮಾಡಿದ ಈ ಇಬ್ಬರು ವರ್ಲ್ಡ್ ಆಫ್ ರೆಕಾರ್ಡ್ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಆಶಾ ಕಾರ್ಯಕರ್ತೆ ಚಂದ್ರಕಲಾ ಯಲ್ಲಪ್ಪ ದಂಪತಿ ಮಕ್ಕಳಾದ ಇವರು ಸತತ ಅಭ್ಯಾಸ ಮಾಡಿ ಇತಿಹಾಸ, ಸಾಮಾನ್ಯ ಜ್ಞಾನ, ಸಿನಿಮಾ, ಕ್ರೀಡೆ ಮತ್ತು ಸಂವಿಧಾನ ಹೀಗೆ ಎಲ್ಲಾ ವಿಷಯಗಳ ಬಗ್ಗೆ 30-40 ಸಾವಿರಕ್ಕೂ ಅಧಿಕ ಪ್ರಶ್ನೆಗಳಿಗೆ ಉತ್ತರ ನೀಡುವ ಸಾಮರ್ಥ್ಯ ಬೆಳೆಸಿಕೊಂಡಿದ್ದಾರೆ. ನಾಡು-ನುಡಿ-ದೇಶ ಯಾವುದೇ ವಿಷಯವೂ ಇರಲಿ ಮಕ್ಕಳು ಪಟ್ ಅಂತ ಉತ್ತರ ಹೇಳುತ್ತಾರೆ. ಗುರುಗಳಾದ ಮಹಾಂತೇಶ್ ಈ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. 

ಅಮೆರಿಕದಲ್ಲಿ ಉನ್ನತ ಶಿಕ್ಷಣ ಪಡೆಯಲು ಭಾರತೀಯ ವಿದ್ಯಾರ್ಥಿಗಳು ಮುಂಚೂಣಿ: ಓಪನ್ ಡೋರ್ಸ್ ವರದಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more