'ಘರ್ ವಾಪ್ಸಿ' ಗೂಳಿಹಟ್ಟಿ ಶೇಖರ್ ತಾಯಿ ಮತ್ತು ಕುಟುಂಬಗಳು ಹಿಂದು ಧರ್ಮಕ್ಕೆ

'ಘರ್ ವಾಪ್ಸಿ' ಗೂಳಿಹಟ್ಟಿ ಶೇಖರ್ ತಾಯಿ ಮತ್ತು ಕುಟುಂಬಗಳು ಹಿಂದು ಧರ್ಮಕ್ಕೆ

Published : Oct 10, 2021, 07:02 PM IST

* ಹಿಂದು ಧರ್ಮಕ್ಕೆ ಮರಳಿ ಬಂದ ಕುಟುಂಬಗಳು
* ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಹಿಂದು ಧರ್ಮಕ್ಕೆ ವಾಪಸ್
* ಚಿತ್ರದುರ್ಗ ಜಿಲ್ಲೆಯಲ್ಲಿ ಘರ್ ವಾಪಸಿ ಕಾರ್ಯಕ್ರಮ
* ಕಾರಣಾಂತರಗಳಿಂದ ಮತಾಂತರ ಹೊಂದಿದ್ದ ಕುಟುಂಬಗಳು 

ಚಿತ್ರದುರ್ಗ(ಅ. 10) ಕಾರಣಾಂತರಗಳಿಂದ ಮತಾಂತರ (Religious Conversion)ಹೊಂದಿದ್ದ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ (Goolihatti Shekhar ) ತಾಯಿ ಹಿಂದು ಧರ್ಮಕ್ಕೆ ವಾಪಸ್ ಆಗಿದ್ದಾರೆ. ಹಾಲುರಾಮೇಶ್ವರ ದೇಗುಲದಲ್ಲಿ  ಘರ್ ವಾಪಸಿ ಕಾರ್ಯಕ್ರಮ ನಡೆಯಿತು. ಚಿತ್ರದುರ್ಗ(Chitradurga)  ಜಿಲ್ಲೆ ಹೊಸದುರ್ಗ ತಾಲೂಕಿನ ಹಾಲುರಾಮೇಶ್ವರ ದೇಗುಲದಲ್ಲಿ ನಾಲ್ಕು ಕುಟುಂಬಗಳು ಹಿಂದು ಧರ್ಮಕ್ಕೆ ವಾಪಸ್ ಬಂದಿವೆ.

ಯಾದಗಿರಿಯಲ್ಲಿ ಇನ್ನೂ ನಿಂತಿಲ್ಲ ಮತಾಂತರ

ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಕಾರ್ಯಕ್ರಮದ ನೇತೃತ್ವವಹಿಸಿಕೊಂಡಿದ್ದರು ಪ್ರದೀಪ್ ಮತ್ತು ಕುಟುಂಬ ಮರಳಿ ಹಿಂದೂ ಧರ್ಮಕ್ಕೆ ಬಂದಿದ್ದಾರೆ. ವಿಶೇಷ ಪೂಜೆ ಸಲ್ಲಿಸಿ ಘರ್ ವಾಪಸಿಯಾದರು

ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಿದ್ದ ನಾಲ್ಕು ಕುಟುಂಬಗಳು ಹಿಂದೂ ಧರ್ಮಕ್ಕೆ ವಾಪಸ್. ಹೊಸದುರ್ಗದ ಬಲ್ಲಾಳಸಮುದ್ರ ಗ್ರಾಮದ ಅಣ್ಣಪ್ಪ, ನಾರಾಯಣಪ್ಪ, ಗೌರಮ್ಮ, ಪ್ರದೀಪ್ ಸೇರಿ ನಾಲ್ಕು ಕುಟುಂಬಗಳು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದರು. ನಾಲ್ಕು ವರ್ಷಗಳ ಹಿಂದೆ ಕೇರಳದಲ್ಲಿ ಮತಾಂತರವಾಗಿದ್ದ ಕುಟುಂಬಗಳು ಪುನಃ ಹಿಂದು ಧರ್ಮ ಸ್ವೀಕಾರ ಮಾಡಿವೆ.  ಕರ್ನಾಟಕ ವಿಧಾನಸಭೆಯಲ್ಲಿಯೂ ಮತಾಂತರದ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?