'ಘರ್ ವಾಪ್ಸಿ' ಗೂಳಿಹಟ್ಟಿ ಶೇಖರ್ ತಾಯಿ ಮತ್ತು ಕುಟುಂಬಗಳು ಹಿಂದು ಧರ್ಮಕ್ಕೆ

'ಘರ್ ವಾಪ್ಸಿ' ಗೂಳಿಹಟ್ಟಿ ಶೇಖರ್ ತಾಯಿ ಮತ್ತು ಕುಟುಂಬಗಳು ಹಿಂದು ಧರ್ಮಕ್ಕೆ

Published : Oct 10, 2021, 07:02 PM IST

* ಹಿಂದು ಧರ್ಮಕ್ಕೆ ಮರಳಿ ಬಂದ ಕುಟುಂಬಗಳು
* ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಹಿಂದು ಧರ್ಮಕ್ಕೆ ವಾಪಸ್
* ಚಿತ್ರದುರ್ಗ ಜಿಲ್ಲೆಯಲ್ಲಿ ಘರ್ ವಾಪಸಿ ಕಾರ್ಯಕ್ರಮ
* ಕಾರಣಾಂತರಗಳಿಂದ ಮತಾಂತರ ಹೊಂದಿದ್ದ ಕುಟುಂಬಗಳು 

ಚಿತ್ರದುರ್ಗ(ಅ. 10) ಕಾರಣಾಂತರಗಳಿಂದ ಮತಾಂತರ (Religious Conversion)ಹೊಂದಿದ್ದ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ (Goolihatti Shekhar ) ತಾಯಿ ಹಿಂದು ಧರ್ಮಕ್ಕೆ ವಾಪಸ್ ಆಗಿದ್ದಾರೆ. ಹಾಲುರಾಮೇಶ್ವರ ದೇಗುಲದಲ್ಲಿ  ಘರ್ ವಾಪಸಿ ಕಾರ್ಯಕ್ರಮ ನಡೆಯಿತು. ಚಿತ್ರದುರ್ಗ(Chitradurga)  ಜಿಲ್ಲೆ ಹೊಸದುರ್ಗ ತಾಲೂಕಿನ ಹಾಲುರಾಮೇಶ್ವರ ದೇಗುಲದಲ್ಲಿ ನಾಲ್ಕು ಕುಟುಂಬಗಳು ಹಿಂದು ಧರ್ಮಕ್ಕೆ ವಾಪಸ್ ಬಂದಿವೆ.

ಯಾದಗಿರಿಯಲ್ಲಿ ಇನ್ನೂ ನಿಂತಿಲ್ಲ ಮತಾಂತರ

ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಕಾರ್ಯಕ್ರಮದ ನೇತೃತ್ವವಹಿಸಿಕೊಂಡಿದ್ದರು ಪ್ರದೀಪ್ ಮತ್ತು ಕುಟುಂಬ ಮರಳಿ ಹಿಂದೂ ಧರ್ಮಕ್ಕೆ ಬಂದಿದ್ದಾರೆ. ವಿಶೇಷ ಪೂಜೆ ಸಲ್ಲಿಸಿ ಘರ್ ವಾಪಸಿಯಾದರು

ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಿದ್ದ ನಾಲ್ಕು ಕುಟುಂಬಗಳು ಹಿಂದೂ ಧರ್ಮಕ್ಕೆ ವಾಪಸ್. ಹೊಸದುರ್ಗದ ಬಲ್ಲಾಳಸಮುದ್ರ ಗ್ರಾಮದ ಅಣ್ಣಪ್ಪ, ನಾರಾಯಣಪ್ಪ, ಗೌರಮ್ಮ, ಪ್ರದೀಪ್ ಸೇರಿ ನಾಲ್ಕು ಕುಟುಂಬಗಳು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದರು. ನಾಲ್ಕು ವರ್ಷಗಳ ಹಿಂದೆ ಕೇರಳದಲ್ಲಿ ಮತಾಂತರವಾಗಿದ್ದ ಕುಟುಂಬಗಳು ಪುನಃ ಹಿಂದು ಧರ್ಮ ಸ್ವೀಕಾರ ಮಾಡಿವೆ.  ಕರ್ನಾಟಕ ವಿಧಾನಸಭೆಯಲ್ಲಿಯೂ ಮತಾಂತರದ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!