'ಘರ್ ವಾಪ್ಸಿ' ಗೂಳಿಹಟ್ಟಿ ಶೇಖರ್ ತಾಯಿ ಮತ್ತು ಕುಟುಂಬಗಳು ಹಿಂದು ಧರ್ಮಕ್ಕೆ

'ಘರ್ ವಾಪ್ಸಿ' ಗೂಳಿಹಟ್ಟಿ ಶೇಖರ್ ತಾಯಿ ಮತ್ತು ಕುಟುಂಬಗಳು ಹಿಂದು ಧರ್ಮಕ್ಕೆ

Published : Oct 10, 2021, 07:02 PM IST

* ಹಿಂದು ಧರ್ಮಕ್ಕೆ ಮರಳಿ ಬಂದ ಕುಟುಂಬಗಳು
* ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಹಿಂದು ಧರ್ಮಕ್ಕೆ ವಾಪಸ್
* ಚಿತ್ರದುರ್ಗ ಜಿಲ್ಲೆಯಲ್ಲಿ ಘರ್ ವಾಪಸಿ ಕಾರ್ಯಕ್ರಮ
* ಕಾರಣಾಂತರಗಳಿಂದ ಮತಾಂತರ ಹೊಂದಿದ್ದ ಕುಟುಂಬಗಳು 

ಚಿತ್ರದುರ್ಗ(ಅ. 10) ಕಾರಣಾಂತರಗಳಿಂದ ಮತಾಂತರ (Religious Conversion)ಹೊಂದಿದ್ದ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ (Goolihatti Shekhar ) ತಾಯಿ ಹಿಂದು ಧರ್ಮಕ್ಕೆ ವಾಪಸ್ ಆಗಿದ್ದಾರೆ. ಹಾಲುರಾಮೇಶ್ವರ ದೇಗುಲದಲ್ಲಿ  ಘರ್ ವಾಪಸಿ ಕಾರ್ಯಕ್ರಮ ನಡೆಯಿತು. ಚಿತ್ರದುರ್ಗ(Chitradurga)  ಜಿಲ್ಲೆ ಹೊಸದುರ್ಗ ತಾಲೂಕಿನ ಹಾಲುರಾಮೇಶ್ವರ ದೇಗುಲದಲ್ಲಿ ನಾಲ್ಕು ಕುಟುಂಬಗಳು ಹಿಂದು ಧರ್ಮಕ್ಕೆ ವಾಪಸ್ ಬಂದಿವೆ.

ಯಾದಗಿರಿಯಲ್ಲಿ ಇನ್ನೂ ನಿಂತಿಲ್ಲ ಮತಾಂತರ

ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಕಾರ್ಯಕ್ರಮದ ನೇತೃತ್ವವಹಿಸಿಕೊಂಡಿದ್ದರು ಪ್ರದೀಪ್ ಮತ್ತು ಕುಟುಂಬ ಮರಳಿ ಹಿಂದೂ ಧರ್ಮಕ್ಕೆ ಬಂದಿದ್ದಾರೆ. ವಿಶೇಷ ಪೂಜೆ ಸಲ್ಲಿಸಿ ಘರ್ ವಾಪಸಿಯಾದರು

ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಿದ್ದ ನಾಲ್ಕು ಕುಟುಂಬಗಳು ಹಿಂದೂ ಧರ್ಮಕ್ಕೆ ವಾಪಸ್. ಹೊಸದುರ್ಗದ ಬಲ್ಲಾಳಸಮುದ್ರ ಗ್ರಾಮದ ಅಣ್ಣಪ್ಪ, ನಾರಾಯಣಪ್ಪ, ಗೌರಮ್ಮ, ಪ್ರದೀಪ್ ಸೇರಿ ನಾಲ್ಕು ಕುಟುಂಬಗಳು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದರು. ನಾಲ್ಕು ವರ್ಷಗಳ ಹಿಂದೆ ಕೇರಳದಲ್ಲಿ ಮತಾಂತರವಾಗಿದ್ದ ಕುಟುಂಬಗಳು ಪುನಃ ಹಿಂದು ಧರ್ಮ ಸ್ವೀಕಾರ ಮಾಡಿವೆ.  ಕರ್ನಾಟಕ ವಿಧಾನಸಭೆಯಲ್ಲಿಯೂ ಮತಾಂತರದ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!