'ಘರ್ ವಾಪ್ಸಿ' ಗೂಳಿಹಟ್ಟಿ ಶೇಖರ್ ತಾಯಿ ಮತ್ತು ಕುಟುಂಬಗಳು ಹಿಂದು ಧರ್ಮಕ್ಕೆ

'ಘರ್ ವಾಪ್ಸಿ' ಗೂಳಿಹಟ್ಟಿ ಶೇಖರ್ ತಾಯಿ ಮತ್ತು ಕುಟುಂಬಗಳು ಹಿಂದು ಧರ್ಮಕ್ಕೆ

Published : Oct 10, 2021, 07:02 PM IST

* ಹಿಂದು ಧರ್ಮಕ್ಕೆ ಮರಳಿ ಬಂದ ಕುಟುಂಬಗಳು
* ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಹಿಂದು ಧರ್ಮಕ್ಕೆ ವಾಪಸ್
* ಚಿತ್ರದುರ್ಗ ಜಿಲ್ಲೆಯಲ್ಲಿ ಘರ್ ವಾಪಸಿ ಕಾರ್ಯಕ್ರಮ
* ಕಾರಣಾಂತರಗಳಿಂದ ಮತಾಂತರ ಹೊಂದಿದ್ದ ಕುಟುಂಬಗಳು 

ಚಿತ್ರದುರ್ಗ(ಅ. 10) ಕಾರಣಾಂತರಗಳಿಂದ ಮತಾಂತರ (Religious Conversion)ಹೊಂದಿದ್ದ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ (Goolihatti Shekhar ) ತಾಯಿ ಹಿಂದು ಧರ್ಮಕ್ಕೆ ವಾಪಸ್ ಆಗಿದ್ದಾರೆ. ಹಾಲುರಾಮೇಶ್ವರ ದೇಗುಲದಲ್ಲಿ  ಘರ್ ವಾಪಸಿ ಕಾರ್ಯಕ್ರಮ ನಡೆಯಿತು. ಚಿತ್ರದುರ್ಗ(Chitradurga)  ಜಿಲ್ಲೆ ಹೊಸದುರ್ಗ ತಾಲೂಕಿನ ಹಾಲುರಾಮೇಶ್ವರ ದೇಗುಲದಲ್ಲಿ ನಾಲ್ಕು ಕುಟುಂಬಗಳು ಹಿಂದು ಧರ್ಮಕ್ಕೆ ವಾಪಸ್ ಬಂದಿವೆ.

ಯಾದಗಿರಿಯಲ್ಲಿ ಇನ್ನೂ ನಿಂತಿಲ್ಲ ಮತಾಂತರ

ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಕಾರ್ಯಕ್ರಮದ ನೇತೃತ್ವವಹಿಸಿಕೊಂಡಿದ್ದರು ಪ್ರದೀಪ್ ಮತ್ತು ಕುಟುಂಬ ಮರಳಿ ಹಿಂದೂ ಧರ್ಮಕ್ಕೆ ಬಂದಿದ್ದಾರೆ. ವಿಶೇಷ ಪೂಜೆ ಸಲ್ಲಿಸಿ ಘರ್ ವಾಪಸಿಯಾದರು

ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಿದ್ದ ನಾಲ್ಕು ಕುಟುಂಬಗಳು ಹಿಂದೂ ಧರ್ಮಕ್ಕೆ ವಾಪಸ್. ಹೊಸದುರ್ಗದ ಬಲ್ಲಾಳಸಮುದ್ರ ಗ್ರಾಮದ ಅಣ್ಣಪ್ಪ, ನಾರಾಯಣಪ್ಪ, ಗೌರಮ್ಮ, ಪ್ರದೀಪ್ ಸೇರಿ ನಾಲ್ಕು ಕುಟುಂಬಗಳು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದರು. ನಾಲ್ಕು ವರ್ಷಗಳ ಹಿಂದೆ ಕೇರಳದಲ್ಲಿ ಮತಾಂತರವಾಗಿದ್ದ ಕುಟುಂಬಗಳು ಪುನಃ ಹಿಂದು ಧರ್ಮ ಸ್ವೀಕಾರ ಮಾಡಿವೆ.  ಕರ್ನಾಟಕ ವಿಧಾನಸಭೆಯಲ್ಲಿಯೂ ಮತಾಂತರದ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!