ಬರ ಘೋಷಣೆಯಾದ್ರೂ ಸಿಕ್ಕಿಲ್ಲ ಪರಿಹಾರ: ಜಾನುವಾರುಗಳೊಂದಿಗೆ ಗುಳೆ ಹೊರಟ ಜನ

ಬರ ಘೋಷಣೆಯಾದ್ರೂ ಸಿಕ್ಕಿಲ್ಲ ಪರಿಹಾರ: ಜಾನುವಾರುಗಳೊಂದಿಗೆ ಗುಳೆ ಹೊರಟ ಜನ

Published : Oct 30, 2023, 11:11 AM IST

ಬರಗಾಲ ಎಂಬುದು ರಾಜ್ಯಾದ್ಯಂತ ತಾಂಡವವಾಡ್ತಿದೆ. ಅದ್ರಲ್ಲಂತೂ ಬರಪೀಡಿತ ಜಿಲ್ಲೆ ಎಂಬ ಕುಖ್ಯಾತಿ ಪಡೆದಿರೋ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿ ರೈತರು ಬರಕ್ಕೆ ತತ್ತರಿಸಿ ಒಂದು ಕಡೆಯಿಂದ ಇನ್ನೊಂದು ಕಡೆಗೆ ವಲಸೆ ಹೋಗುವುದಕ್ಕೆ ಶುರು ಮಾಡಿದ್ದಾರೆ.
 

ಮಳೆಯಿಲ್ಲ.. ಬೆಳೆಯಿಲ್ಲ.. ಜಾನುವಾರುಗಲಿಗೆ ಮೇವೂ ಸಿಕ್ತಿಲ್ಲ.. ಸರ್ಕಾರ ಬರ ಘೋಷಣೆಮಾಡಿದ್ರೂ ಪರಿಹಾರ ಕೊಟ್ಟಿಲ್ಲ.. ಏನ್ ಮಾಡೋದು ಎಂದು ಯೋಚಿಸಿದ ಜನ ಈಗ ಊರನ್ನೇ ತೊರೆಯುತ್ತಿದ್ದಾರೆ.. ಜಾನುವಾರುಗಳ ಸಮೇತ ಜನ ಗುಳೆ ಹೊರಟಿದ್ದಾರೆ. ಇದು ಚಿತ್ರದುರ್ಗದಲ್ಲಿ ಕಂಡು ಬಂದ ದೃಶ್ಯ.. ಜಾನುವಾರುಗಳಿಗೆ ಮೇವಿಲ್ಲ.. ನೀರು ಸಿಗುತ್ತಿಲ್ಲ.. ಹೀಗಾಗಿ ಕುರಿ, ಮೇಕೆಗಳ ಜತೆ ಜನ ಊರು ತೊರೆಯುತ್ತಿದ್ದಾರೆ. ಮೊಳಕಾಲ್ಮೂರು, ಚಳ್ಳಕೆರೆ ತಾಲೂಕಿನ ಗಡಿ ಭಾಗದ ಗ್ರಾಮಗಳಲ್ಲಿ ಊರಿಗೆ ಊರೇ ಖಾಲಿಯಾಗುತ್ತಿದೆ, ಈಗಾಗಲೇ ಸರ್ಕಾರ ಚಿತ್ರದುರ್ಗ(Chitradurga) ಜಿಲ್ಲೆಯನ್ನ ಬರಪೀಡಿತ ಎಂದು  ಘೋಷಿಸಿದೆ.. ಆದ್ರೆ, ಬರಪಟ್ಟಿಗೆ ಜಿಲ್ಲೆ ಘೋಷಣೆ ಮಾಡಿದ ಸರ್ಕಾರ(Government) ಇದುವರೆಗೂ ಪರಿಹಾರ ನೀಡಿಲ್ಲ.. ಹೀಗಾಗಿ ಊರು ಬಿಡೋದು ಬಿಟ್ರೆ ಬೇರೆ ಮಾರ್ಗವೇ ಇಲ್ಲ ಎನ್ನುತ್ತಿದ್ದಾರೆ ಇನ್ನೂ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ರನ್ನ ಕೇಳಿದ್ರೆ, ಜಿಲ್ಲೆಯಲ್ಲಿ ಗುಳೆ ಹೋಗ್ತಿರೋ ರೈತರ ಬಗ್ಗೆ ಮಾಹಿತಿ ಪಡೆದಿದ್ದೇನೆ. ಇಂದು ಈ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ ಎನ್ನುತ್ತಿದ್ದಾರೆ. ರಾಜ್ಯದಲ್ಲಿ ಈ ಬಾರಿ ಬರಗಾಲ ರೈತರನ್ನು ಹಿಂಡಿ ಹಿಪ್ಪೆ ಮಾಡಿದೆ.. ತಿನ್ನೋಕೆ ಅನ್ನ ಹೋಗ್ಲಿ ರೈತರಿಗೆ ಆಧಾರವಾಗಿದ್ದ ಜಾನುವಾರುಗಳಿಗೆ ಮೇವು ಕೂಡ ಸಿಕ್ತಿಲ್ಲ. ಬರ ಘೋಷಣೆ ಮಾಡಿದ ಸರ್ಕಾರ ಆದಷ್ಟು ಬೇಗ ಪರಿಹಾರ ನೀಡಿ ರೈತರನ್ನು ಕಾಪಾಡಬೇಕಿದೆ.

ಇದನ್ನೂ ವೀಕ್ಷಿಸಿ:  ಸುವರ್ಣ ಸಾಧಕರು 2023: ಸಾಧನೆಗೈದ ಹಲವರಿಗೆ ಪ್ರಶಸ್ತಿ ಪ್ರದಾನ

45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
Read more