ಸಚಿವರು ಬಂದಾಗ ಫುಲ್ ವ್ಯವಸ್ಥೆ, ಹೋದ ಮೇಲೆ ಎಲ್ಲಾ ಗಂಡಾಗುಂಡಿ!

ಸಚಿವರು ಬಂದಾಗ ಫುಲ್ ವ್ಯವಸ್ಥೆ, ಹೋದ ಮೇಲೆ ಎಲ್ಲಾ ಗಂಡಾಗುಂಡಿ!

Published : Jan 24, 2020, 08:38 PM ISTUpdated : Jan 24, 2020, 08:40 PM IST

ಸಚಿವರು ಬಂದಾಗ ಎಲ್ಲ ವ್ಯವಸ್ಥೆ/ ಬಂದು ಹೋದ ಮೇಲೆ ಹೇಳೋರಿಲ್ಲ, ಕೇಳೋರಿಲ್ಲ/ ಇದು ಚಿತ್ರದುರ್ಗ ಜಿಲ್ಲಾಸ್ಪತ್ರೆ ದುಸ್ಥಿತಿ/ ಸಚಿವರ ಕಣ್ಣಿಗೆ ಮಂಕುಬೂದಿ ಎರಚಿದ ಅಧಿಕಾರಿಗಳು

ಚಿತ್ರದುರ್ಗ[ಜ. 24]  ಆರೋಗ್ಯ ಸಚಿವ ಶ್ರೀರಾಮುಲು ಜಿಲ್ಲಾ ಆಸ್ಪತ್ರೆಗಳಲ್ಲಿ ವಾಶ್ತವ್ಯ ಹೂಡುವ ಮಾದರಿ ಕಾರ್ಯ ಹಮ್ಮಿಕೊಂಡಿದ್ದಾರೆ. ಆದರೆ ಇದರ ಇನ್ನೊಂದು ಮುಖವನ್ನು ನಿಮ್ಮ ಮುಂದೆ ತೆರೆದಿಡುತ್ತಿದ್ದೇವೆ.

ಸಚಿವ ಶ್ರೀರಾಮುಲು ಭೇಟಿ ನೀಡಿದಾಗ ರೋಗಿಗಳಿಗೆ, ಬಾಣಂತಿಯರಿಗೆ ಎಲ್ಲ ವ್ಯವಸ್ಥೆ ಮಾಡಿಕೊಡಲಾಗುತ್ತದೆ. ಆದರೆ ಸಚಿವರು ವಾಪಸ್ ಹೊರಟ ತಕ್ಷಣವೇ ಬಾಣಂತಿಯರಿಗೆ ನೀಡಿದ್ದ ಹಾಸಿಗೆ ಹಿಂದಕ್ಕೆ ಪಡೆದು ನರಳಾಡುವಂತೆ ಮಾಡಲಾಗಿದೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!