ಸಚಿವರು ಬಂದಾಗ ಫುಲ್ ವ್ಯವಸ್ಥೆ, ಹೋದ ಮೇಲೆ ಎಲ್ಲಾ ಗಂಡಾಗುಂಡಿ!

ಸಚಿವರು ಬಂದಾಗ ಫುಲ್ ವ್ಯವಸ್ಥೆ, ಹೋದ ಮೇಲೆ ಎಲ್ಲಾ ಗಂಡಾಗುಂಡಿ!

Published : Jan 24, 2020, 08:38 PM ISTUpdated : Jan 24, 2020, 08:40 PM IST

ಸಚಿವರು ಬಂದಾಗ ಎಲ್ಲ ವ್ಯವಸ್ಥೆ/ ಬಂದು ಹೋದ ಮೇಲೆ ಹೇಳೋರಿಲ್ಲ, ಕೇಳೋರಿಲ್ಲ/ ಇದು ಚಿತ್ರದುರ್ಗ ಜಿಲ್ಲಾಸ್ಪತ್ರೆ ದುಸ್ಥಿತಿ/ ಸಚಿವರ ಕಣ್ಣಿಗೆ ಮಂಕುಬೂದಿ ಎರಚಿದ ಅಧಿಕಾರಿಗಳು

ಚಿತ್ರದುರ್ಗ[ಜ. 24]  ಆರೋಗ್ಯ ಸಚಿವ ಶ್ರೀರಾಮುಲು ಜಿಲ್ಲಾ ಆಸ್ಪತ್ರೆಗಳಲ್ಲಿ ವಾಶ್ತವ್ಯ ಹೂಡುವ ಮಾದರಿ ಕಾರ್ಯ ಹಮ್ಮಿಕೊಂಡಿದ್ದಾರೆ. ಆದರೆ ಇದರ ಇನ್ನೊಂದು ಮುಖವನ್ನು ನಿಮ್ಮ ಮುಂದೆ ತೆರೆದಿಡುತ್ತಿದ್ದೇವೆ.

ಸಚಿವ ಶ್ರೀರಾಮುಲು ಭೇಟಿ ನೀಡಿದಾಗ ರೋಗಿಗಳಿಗೆ, ಬಾಣಂತಿಯರಿಗೆ ಎಲ್ಲ ವ್ಯವಸ್ಥೆ ಮಾಡಿಕೊಡಲಾಗುತ್ತದೆ. ಆದರೆ ಸಚಿವರು ವಾಪಸ್ ಹೊರಟ ತಕ್ಷಣವೇ ಬಾಣಂತಿಯರಿಗೆ ನೀಡಿದ್ದ ಹಾಸಿಗೆ ಹಿಂದಕ್ಕೆ ಪಡೆದು ನರಳಾಡುವಂತೆ ಮಾಡಲಾಗಿದೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!