ಸಚಿವರು ಬಂದಾಗ ಫುಲ್ ವ್ಯವಸ್ಥೆ, ಹೋದ ಮೇಲೆ ಎಲ್ಲಾ ಗಂಡಾಗುಂಡಿ!

ಸಚಿವರು ಬಂದಾಗ ಫುಲ್ ವ್ಯವಸ್ಥೆ, ಹೋದ ಮೇಲೆ ಎಲ್ಲಾ ಗಂಡಾಗುಂಡಿ!

Published : Jan 24, 2020, 08:38 PM ISTUpdated : Jan 24, 2020, 08:40 PM IST

ಸಚಿವರು ಬಂದಾಗ ಎಲ್ಲ ವ್ಯವಸ್ಥೆ/ ಬಂದು ಹೋದ ಮೇಲೆ ಹೇಳೋರಿಲ್ಲ, ಕೇಳೋರಿಲ್ಲ/ ಇದು ಚಿತ್ರದುರ್ಗ ಜಿಲ್ಲಾಸ್ಪತ್ರೆ ದುಸ್ಥಿತಿ/ ಸಚಿವರ ಕಣ್ಣಿಗೆ ಮಂಕುಬೂದಿ ಎರಚಿದ ಅಧಿಕಾರಿಗಳು

ಚಿತ್ರದುರ್ಗ[ಜ. 24]  ಆರೋಗ್ಯ ಸಚಿವ ಶ್ರೀರಾಮುಲು ಜಿಲ್ಲಾ ಆಸ್ಪತ್ರೆಗಳಲ್ಲಿ ವಾಶ್ತವ್ಯ ಹೂಡುವ ಮಾದರಿ ಕಾರ್ಯ ಹಮ್ಮಿಕೊಂಡಿದ್ದಾರೆ. ಆದರೆ ಇದರ ಇನ್ನೊಂದು ಮುಖವನ್ನು ನಿಮ್ಮ ಮುಂದೆ ತೆರೆದಿಡುತ್ತಿದ್ದೇವೆ.

ಸಚಿವ ಶ್ರೀರಾಮುಲು ಭೇಟಿ ನೀಡಿದಾಗ ರೋಗಿಗಳಿಗೆ, ಬಾಣಂತಿಯರಿಗೆ ಎಲ್ಲ ವ್ಯವಸ್ಥೆ ಮಾಡಿಕೊಡಲಾಗುತ್ತದೆ. ಆದರೆ ಸಚಿವರು ವಾಪಸ್ ಹೊರಟ ತಕ್ಷಣವೇ ಬಾಣಂತಿಯರಿಗೆ ನೀಡಿದ್ದ ಹಾಸಿಗೆ ಹಿಂದಕ್ಕೆ ಪಡೆದು ನರಳಾಡುವಂತೆ ಮಾಡಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?