ಸಚಿವರು ಬಂದಾಗ ಫುಲ್ ವ್ಯವಸ್ಥೆ, ಹೋದ ಮೇಲೆ ಎಲ್ಲಾ ಗಂಡಾಗುಂಡಿ!

ಸಚಿವರು ಬಂದಾಗ ಫುಲ್ ವ್ಯವಸ್ಥೆ, ಹೋದ ಮೇಲೆ ಎಲ್ಲಾ ಗಂಡಾಗುಂಡಿ!

Published : Jan 24, 2020, 08:38 PM ISTUpdated : Jan 24, 2020, 08:40 PM IST

ಸಚಿವರು ಬಂದಾಗ ಎಲ್ಲ ವ್ಯವಸ್ಥೆ/ ಬಂದು ಹೋದ ಮೇಲೆ ಹೇಳೋರಿಲ್ಲ, ಕೇಳೋರಿಲ್ಲ/ ಇದು ಚಿತ್ರದುರ್ಗ ಜಿಲ್ಲಾಸ್ಪತ್ರೆ ದುಸ್ಥಿತಿ/ ಸಚಿವರ ಕಣ್ಣಿಗೆ ಮಂಕುಬೂದಿ ಎರಚಿದ ಅಧಿಕಾರಿಗಳು

ಚಿತ್ರದುರ್ಗ[ಜ. 24]  ಆರೋಗ್ಯ ಸಚಿವ ಶ್ರೀರಾಮುಲು ಜಿಲ್ಲಾ ಆಸ್ಪತ್ರೆಗಳಲ್ಲಿ ವಾಶ್ತವ್ಯ ಹೂಡುವ ಮಾದರಿ ಕಾರ್ಯ ಹಮ್ಮಿಕೊಂಡಿದ್ದಾರೆ. ಆದರೆ ಇದರ ಇನ್ನೊಂದು ಮುಖವನ್ನು ನಿಮ್ಮ ಮುಂದೆ ತೆರೆದಿಡುತ್ತಿದ್ದೇವೆ.

ಸಚಿವ ಶ್ರೀರಾಮುಲು ಭೇಟಿ ನೀಡಿದಾಗ ರೋಗಿಗಳಿಗೆ, ಬಾಣಂತಿಯರಿಗೆ ಎಲ್ಲ ವ್ಯವಸ್ಥೆ ಮಾಡಿಕೊಡಲಾಗುತ್ತದೆ. ಆದರೆ ಸಚಿವರು ವಾಪಸ್ ಹೊರಟ ತಕ್ಷಣವೇ ಬಾಣಂತಿಯರಿಗೆ ನೀಡಿದ್ದ ಹಾಸಿಗೆ ಹಿಂದಕ್ಕೆ ಪಡೆದು ನರಳಾಡುವಂತೆ ಮಾಡಲಾಗಿದೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!