ಕೊರೋನಾ ಮಧ್ಯೆ ಬರ್ತ್‌ಡೇ ಆಚರಿಸಿಕೊಂಡ ಚಿತ್ರದುರ್ಗದ MP ನಾರಾಯಣಸ್ವಾಮಿ

ಕೊರೋನಾ ಮಧ್ಯೆ ಬರ್ತ್‌ಡೇ ಆಚರಿಸಿಕೊಂಡ ಚಿತ್ರದುರ್ಗದ MP ನಾರಾಯಣಸ್ವಾಮಿ

Suvarna News   | Asianet News
Published : May 17, 2020, 12:26 PM ISTUpdated : May 17, 2020, 03:47 PM IST

ನಿಯಮ ಉಲ್ಲಂಘಿಸಿ ಹುಟ್ಟುಹಬ್ಬವನ್ನ ಆಚರಿಸಿಕೊಂಡ ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ|  ತುಮಕೂರು ಜಿಲ್ಲೆ ಶಿರಾ ಪಟ್ಟಣದಲ್ಲಿ ಬರ್ತ್‌ಡೇ ಸೆಲೆಬ್ರೇಷನ್‌| ನಿಯಮ ಉಲ್ಲಂಘಿಸಿ ಸಂಸದ ನಾರಾಯಣಸ್ವಾಮಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಕ್ಕೆ ವಿರೋಧ|

ತುಮಕೂರು(ಮೇ.17): ಮಾರಕ ಕೊರೋನಾ ಮಧ್ಯೆ ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ ಅವರು ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ.  ತುಮಕೂರು ಜಿಲ್ಲೆ ಶಿರಾ ಪಟ್ಟಣದಲ್ಲಿ ಬರ್ತ್‌ಡೇ ಸೆಲೆಬ್ರೇಷನ್‌ ಮಾಡಿಕೊಂಡಿದ್ದಾರೆ.

ಚಿತ್ರದುರ್ಗ: ತಬ್ಲಿಘಿಗಳ ಜೊತೆ ನಂಟು, ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು

ನಿಯಮ ಉಲ್ಲಂಘಿಸಿ ಸಂಸದ ನಾರಾಯಣಸ್ವಾಮಿ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಕ್ಕೆ ವ್ಯಾಪಕರ ಟೀಕೆ ವ್ಯಕ್ತವಾಗುತ್ತಿದೆ. ಹುಟ್ಟುಹಬ್ಬ ಆಚರಿಸಿಕೊಂಡ ಫೋಟೋವೊಂದು ಲಭ್ಯವಾಗಿದೆ. ಇದರಲ್ಲಿ ಸಾಕಷ್ಟು ಜನರು ಇದ್ದು, ಯಾರೂ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ. ಇದರಲ್ಲಿಮ ಪೊಲೀಸರು ಕೂಡ ಇದ್ದಾರೆ.

ನಮಗೂ ಮದ್ಯ ಮಾರಾಟಕ್ಕೆ ಅವಕಾಶ ಕೊಡಿ: ಬಾರ್&ರೆಸ್ಟೋರೆಂಟ್ ಮಾಲೀಕರ ಬೇಡಿಕೆ...
"

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!