ಕೊರೋನಾ ಮಧ್ಯೆ ಬರ್ತ್‌ಡೇ ಆಚರಿಸಿಕೊಂಡ ಚಿತ್ರದುರ್ಗದ MP ನಾರಾಯಣಸ್ವಾಮಿ

ಕೊರೋನಾ ಮಧ್ಯೆ ಬರ್ತ್‌ಡೇ ಆಚರಿಸಿಕೊಂಡ ಚಿತ್ರದುರ್ಗದ MP ನಾರಾಯಣಸ್ವಾಮಿ

Suvarna News   | Asianet News
Published : May 17, 2020, 12:26 PM ISTUpdated : May 17, 2020, 03:47 PM IST

ನಿಯಮ ಉಲ್ಲಂಘಿಸಿ ಹುಟ್ಟುಹಬ್ಬವನ್ನ ಆಚರಿಸಿಕೊಂಡ ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ|  ತುಮಕೂರು ಜಿಲ್ಲೆ ಶಿರಾ ಪಟ್ಟಣದಲ್ಲಿ ಬರ್ತ್‌ಡೇ ಸೆಲೆಬ್ರೇಷನ್‌| ನಿಯಮ ಉಲ್ಲಂಘಿಸಿ ಸಂಸದ ನಾರಾಯಣಸ್ವಾಮಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಕ್ಕೆ ವಿರೋಧ|

ತುಮಕೂರು(ಮೇ.17): ಮಾರಕ ಕೊರೋನಾ ಮಧ್ಯೆ ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ ಅವರು ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ.  ತುಮಕೂರು ಜಿಲ್ಲೆ ಶಿರಾ ಪಟ್ಟಣದಲ್ಲಿ ಬರ್ತ್‌ಡೇ ಸೆಲೆಬ್ರೇಷನ್‌ ಮಾಡಿಕೊಂಡಿದ್ದಾರೆ.

ಚಿತ್ರದುರ್ಗ: ತಬ್ಲಿಘಿಗಳ ಜೊತೆ ನಂಟು, ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು

ನಿಯಮ ಉಲ್ಲಂಘಿಸಿ ಸಂಸದ ನಾರಾಯಣಸ್ವಾಮಿ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಕ್ಕೆ ವ್ಯಾಪಕರ ಟೀಕೆ ವ್ಯಕ್ತವಾಗುತ್ತಿದೆ. ಹುಟ್ಟುಹಬ್ಬ ಆಚರಿಸಿಕೊಂಡ ಫೋಟೋವೊಂದು ಲಭ್ಯವಾಗಿದೆ. ಇದರಲ್ಲಿ ಸಾಕಷ್ಟು ಜನರು ಇದ್ದು, ಯಾರೂ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ. ಇದರಲ್ಲಿಮ ಪೊಲೀಸರು ಕೂಡ ಇದ್ದಾರೆ.

ನಮಗೂ ಮದ್ಯ ಮಾರಾಟಕ್ಕೆ ಅವಕಾಶ ಕೊಡಿ: ಬಾರ್&ರೆಸ್ಟೋರೆಂಟ್ ಮಾಲೀಕರ ಬೇಡಿಕೆ...
"

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!