ಕೊರೋನಾ ಮಧ್ಯೆ ಬರ್ತ್‌ಡೇ ಆಚರಿಸಿಕೊಂಡ ಚಿತ್ರದುರ್ಗದ MP ನಾರಾಯಣಸ್ವಾಮಿ

ಕೊರೋನಾ ಮಧ್ಯೆ ಬರ್ತ್‌ಡೇ ಆಚರಿಸಿಕೊಂಡ ಚಿತ್ರದುರ್ಗದ MP ನಾರಾಯಣಸ್ವಾಮಿ

Suvarna News   | Asianet News
Published : May 17, 2020, 12:26 PM ISTUpdated : May 17, 2020, 03:47 PM IST

ನಿಯಮ ಉಲ್ಲಂಘಿಸಿ ಹುಟ್ಟುಹಬ್ಬವನ್ನ ಆಚರಿಸಿಕೊಂಡ ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ|  ತುಮಕೂರು ಜಿಲ್ಲೆ ಶಿರಾ ಪಟ್ಟಣದಲ್ಲಿ ಬರ್ತ್‌ಡೇ ಸೆಲೆಬ್ರೇಷನ್‌| ನಿಯಮ ಉಲ್ಲಂಘಿಸಿ ಸಂಸದ ನಾರಾಯಣಸ್ವಾಮಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಕ್ಕೆ ವಿರೋಧ|

ತುಮಕೂರು(ಮೇ.17): ಮಾರಕ ಕೊರೋನಾ ಮಧ್ಯೆ ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ ಅವರು ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ.  ತುಮಕೂರು ಜಿಲ್ಲೆ ಶಿರಾ ಪಟ್ಟಣದಲ್ಲಿ ಬರ್ತ್‌ಡೇ ಸೆಲೆಬ್ರೇಷನ್‌ ಮಾಡಿಕೊಂಡಿದ್ದಾರೆ.

ಚಿತ್ರದುರ್ಗ: ತಬ್ಲಿಘಿಗಳ ಜೊತೆ ನಂಟು, ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು

ನಿಯಮ ಉಲ್ಲಂಘಿಸಿ ಸಂಸದ ನಾರಾಯಣಸ್ವಾಮಿ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಕ್ಕೆ ವ್ಯಾಪಕರ ಟೀಕೆ ವ್ಯಕ್ತವಾಗುತ್ತಿದೆ. ಹುಟ್ಟುಹಬ್ಬ ಆಚರಿಸಿಕೊಂಡ ಫೋಟೋವೊಂದು ಲಭ್ಯವಾಗಿದೆ. ಇದರಲ್ಲಿ ಸಾಕಷ್ಟು ಜನರು ಇದ್ದು, ಯಾರೂ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ. ಇದರಲ್ಲಿಮ ಪೊಲೀಸರು ಕೂಡ ಇದ್ದಾರೆ.

ನಮಗೂ ಮದ್ಯ ಮಾರಾಟಕ್ಕೆ ಅವಕಾಶ ಕೊಡಿ: ಬಾರ್&ರೆಸ್ಟೋರೆಂಟ್ ಮಾಲೀಕರ ಬೇಡಿಕೆ...
"

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ