ಕೋಟೆ ನಾಡಿನಲ್ಲಿ ಅಪರಾಧ ತಡೆಗಟ್ಟಲು ಖಾಕಿ ಮಾಸ್ಟರ್ ಪ್ಲ್ಯಾನ್

ಕೋಟೆ ನಾಡಿನಲ್ಲಿ ಅಪರಾಧ ತಡೆಗಟ್ಟಲು ಖಾಕಿ ಮಾಸ್ಟರ್ ಪ್ಲ್ಯಾನ್

Suvarna News   | Asianet News
Published : Feb 23, 2021, 10:43 AM IST

ಕೋಟೆ ನಾಡಿನಲ್ಲಿ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ, ನಗರದ ಅಂಗಡಿ ಮಾಲಿಕರು ಸಿಸಿಟಿವಿಯನ್ನು ಒಂದು ವಾರದೊಳಗೆ ಅಳವಡಿಸಬೇಕು. ಇಲ್ಲವಾದಲ್ಲಿ ಅವರ ಅಂಗಡಿ ಲೈಸೆನ್ಸ್‌ ರದ್ದುಗೊಳಿಸುತ್ತೇವೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು (ಫೆ. 23): ಕೋಟೆ ನಾಡಿನಲ್ಲಿ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ, ನಗರದ ಅಂಗಡಿ ಮಾಲಿಕರು ಸಿಸಿಟಿವಿಯನ್ನು ಒಂದು ವಾರದೊಳಗೆ ಅಳವಡಿಸಬೇಕು. ಇಲ್ಲವಾದಲ್ಲಿ ಅವರ ಅಂಗಡಿ ಲೈಸೆನ್ಸ್‌ ರದ್ದುಗೊಳಿಸುತ್ತೇವೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಖಾಕಿ ಪಡೆಯ ಈ ಕೆಲಸಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಇದರಿಂದ ಸರಗಳ್ಳತನ, ಅಂಗಡಿಯಲ್ಲಿ ಕಳ್ಳತನ, ಮಕ್ಕಳ ಕಳ್ಳತನ ತಪ್ಪಿಸಲು ಸಾಧ್ಯವಾಗುತ್ತದೆ. ಎಲ್ಲರೂ ಸಹಕರಿಸಬೇಕು ಎಂದು ಚಿತ್ರದುರ್ಗ ಎಸ್‌ಪಿ ಮನವಿ ಮಾಡಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?