ಕೋಟೆ ನಾಡಿನಲ್ಲಿ ಅಪರಾಧ ತಡೆಗಟ್ಟಲು ಖಾಕಿ ಮಾಸ್ಟರ್ ಪ್ಲ್ಯಾನ್

ಕೋಟೆ ನಾಡಿನಲ್ಲಿ ಅಪರಾಧ ತಡೆಗಟ್ಟಲು ಖಾಕಿ ಮಾಸ್ಟರ್ ಪ್ಲ್ಯಾನ್

Suvarna News   | Asianet News
Published : Feb 23, 2021, 10:43 AM IST

ಕೋಟೆ ನಾಡಿನಲ್ಲಿ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ, ನಗರದ ಅಂಗಡಿ ಮಾಲಿಕರು ಸಿಸಿಟಿವಿಯನ್ನು ಒಂದು ವಾರದೊಳಗೆ ಅಳವಡಿಸಬೇಕು. ಇಲ್ಲವಾದಲ್ಲಿ ಅವರ ಅಂಗಡಿ ಲೈಸೆನ್ಸ್‌ ರದ್ದುಗೊಳಿಸುತ್ತೇವೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು (ಫೆ. 23): ಕೋಟೆ ನಾಡಿನಲ್ಲಿ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ, ನಗರದ ಅಂಗಡಿ ಮಾಲಿಕರು ಸಿಸಿಟಿವಿಯನ್ನು ಒಂದು ವಾರದೊಳಗೆ ಅಳವಡಿಸಬೇಕು. ಇಲ್ಲವಾದಲ್ಲಿ ಅವರ ಅಂಗಡಿ ಲೈಸೆನ್ಸ್‌ ರದ್ದುಗೊಳಿಸುತ್ತೇವೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಖಾಕಿ ಪಡೆಯ ಈ ಕೆಲಸಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಇದರಿಂದ ಸರಗಳ್ಳತನ, ಅಂಗಡಿಯಲ್ಲಿ ಕಳ್ಳತನ, ಮಕ್ಕಳ ಕಳ್ಳತನ ತಪ್ಪಿಸಲು ಸಾಧ್ಯವಾಗುತ್ತದೆ. ಎಲ್ಲರೂ ಸಹಕರಿಸಬೇಕು ಎಂದು ಚಿತ್ರದುರ್ಗ ಎಸ್‌ಪಿ ಮನವಿ ಮಾಡಿದ್ದಾರೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!