ಕೋಟೆ ನಾಡಿನಲ್ಲಿ ಅಪರಾಧ ತಡೆಗಟ್ಟಲು ಖಾಕಿ ಮಾಸ್ಟರ್ ಪ್ಲ್ಯಾನ್

ಕೋಟೆ ನಾಡಿನಲ್ಲಿ ಅಪರಾಧ ತಡೆಗಟ್ಟಲು ಖಾಕಿ ಮಾಸ್ಟರ್ ಪ್ಲ್ಯಾನ್

Suvarna News   | Asianet News
Published : Feb 23, 2021, 10:43 AM IST

ಕೋಟೆ ನಾಡಿನಲ್ಲಿ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ, ನಗರದ ಅಂಗಡಿ ಮಾಲಿಕರು ಸಿಸಿಟಿವಿಯನ್ನು ಒಂದು ವಾರದೊಳಗೆ ಅಳವಡಿಸಬೇಕು. ಇಲ್ಲವಾದಲ್ಲಿ ಅವರ ಅಂಗಡಿ ಲೈಸೆನ್ಸ್‌ ರದ್ದುಗೊಳಿಸುತ್ತೇವೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು (ಫೆ. 23): ಕೋಟೆ ನಾಡಿನಲ್ಲಿ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ, ನಗರದ ಅಂಗಡಿ ಮಾಲಿಕರು ಸಿಸಿಟಿವಿಯನ್ನು ಒಂದು ವಾರದೊಳಗೆ ಅಳವಡಿಸಬೇಕು. ಇಲ್ಲವಾದಲ್ಲಿ ಅವರ ಅಂಗಡಿ ಲೈಸೆನ್ಸ್‌ ರದ್ದುಗೊಳಿಸುತ್ತೇವೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಖಾಕಿ ಪಡೆಯ ಈ ಕೆಲಸಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಇದರಿಂದ ಸರಗಳ್ಳತನ, ಅಂಗಡಿಯಲ್ಲಿ ಕಳ್ಳತನ, ಮಕ್ಕಳ ಕಳ್ಳತನ ತಪ್ಪಿಸಲು ಸಾಧ್ಯವಾಗುತ್ತದೆ. ಎಲ್ಲರೂ ಸಹಕರಿಸಬೇಕು ಎಂದು ಚಿತ್ರದುರ್ಗ ಎಸ್‌ಪಿ ಮನವಿ ಮಾಡಿದ್ದಾರೆ. 
 

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ