Chitradurga: ರೈಲ್ವೇ ಬ್ರಿಡ್ಜ್ ಅವಾಂತರ, ಜೀವ ಕೈಯಲ್ಲಿ ಹಿಡ್ಕೊಂಡು ಓಡಾಡಬೇಕು

Chitradurga: ರೈಲ್ವೇ ಬ್ರಿಡ್ಜ್ ಅವಾಂತರ, ಜೀವ ಕೈಯಲ್ಲಿ ಹಿಡ್ಕೊಂಡು ಓಡಾಡಬೇಕು

Published : Dec 12, 2021, 04:51 PM ISTUpdated : Dec 12, 2021, 05:16 PM IST

- ಚಿತ್ರದುರ್ಗದ (Chitradurga) ಗೋನೂರು ರಸ್ತೆಯ ಬ್ರಿಡ್ಜ್ ಅವಾಂತರ

- ಜೀವ ಕೈಯಲ್ಲಿ ಹಿಡ್ಕೊಂಡು ಓಡಾಡುವ ಪರಿಸ್ಥಿತಿ

- ಮಳೆ ಬಂದರೆ ಬ್ರಿಡ್ಜ್ ಕೆಳಗೆ ನೀರು ತುಂಬಿಕೊಂಡು ಅವಾಂತರ

- ಮಳೆ ಬಂದರೆ ಓಡಾಡಲು ಪರದಾಡುವ ವಾಹನ ಸವಾರರು

ಚಿತ್ರದುರ್ಗ (ಡಿ. 12): ಇದೊಂದು ರೈಲ್ವೇ ಬ್ರಿಡ್ಜ್ (Railway Bridge) ನಿರ್ಮಾಣವಾದರೆ ನೂರಾರು‌ ಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಲಿದೆ‌ ಎಂಬ ಭರವಸೆ ಇತ್ತು. ಆದರೆ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಆ ಬ್ರಿಡ್ಜ್ ಕೆಳಗೆ ವಿದ್ಯಾರ್ಥಿಗಳು ಹಾಗು ಜನರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವಂತಾಗಿದೆ. ಕೋಟೆನಾಡು ಚಿತ್ರದುರ್ಗದ (Chitradurga) ಗೋನೂರು ರಸ್ತೆಯಲ್ಲಿನ ರೈಲ್ವೆ ಬ್ರಿಡ್ಜ್ ಕಥೆ ಇದು. 

ಕಳೆದ 15 ದಿನಗಳ ಹಿಂದೆ ಸುರಿದ ಬಾರಿ ಮಳೆಯಿಂದಾಗಿ ಈ ಬ್ರಿಡ್ಜ್ ನೊಳಗೆ ನೀರು ಭರ್ತಿಯಾಗಿದೆ‌. ಹೀಗಾಗಿ ಬ್ರಿಡ್ಜ್ ಇದ್ದರು‌ ಸಹ ಮಳೆನೀರಿನಿಂದಾಗಿ ರಸ್ತೆ ಬಂದ್ ಆಗಿದೆ‌. ವಾಹನ ಸವಾರರು ರಸ್ತೆ ದಾಟಲು ಹರಸಾಹಸ ಪಡುವಂತಾಗಿದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು ತರಗತಿಗಳಿಗೆ ಬರಲು‌ ಹಿಂದೇಟು ಹಾಕುವಂತಾಗಿದೆ. ಆದ್ರೆ ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಣ್ಮುಚ್ಚಿ ಕುಳಿತಿದ್ದಾರೆಂದು ಸ್ಥಳಿಯರು ಆರೋಪಿಸಿದ್ದೂ, ನಿರ್ಲಕ್ಷದ ವಿರುದ್ಧ ಕಿಡಿಕಾರಿದ್ದಾರೆ. ಇನ್ನಾದ್ರು ಈ ಬ್ರಿಡ್ಜ್ ನಿಂದಾಗಿ ಎದುರಾಗಿರೋ ಸಮಸ್ಯೆಗೆ ಪರಿಹಾರ ಹುಡುಕುತ್ತಾರಾ ಎಂದು ಕಾದು ನೋಡಬೇಕಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more