Chitradurga: ರೈಲ್ವೇ ಬ್ರಿಡ್ಜ್ ಅವಾಂತರ, ಜೀವ ಕೈಯಲ್ಲಿ ಹಿಡ್ಕೊಂಡು ಓಡಾಡಬೇಕು

Chitradurga: ರೈಲ್ವೇ ಬ್ರಿಡ್ಜ್ ಅವಾಂತರ, ಜೀವ ಕೈಯಲ್ಲಿ ಹಿಡ್ಕೊಂಡು ಓಡಾಡಬೇಕು

Suvarna News   | Asianet News
Published : Dec 12, 2021, 04:51 PM ISTUpdated : Dec 12, 2021, 05:16 PM IST

- ಚಿತ್ರದುರ್ಗದ (Chitradurga) ಗೋನೂರು ರಸ್ತೆಯ ಬ್ರಿಡ್ಜ್ ಅವಾಂತರ

- ಜೀವ ಕೈಯಲ್ಲಿ ಹಿಡ್ಕೊಂಡು ಓಡಾಡುವ ಪರಿಸ್ಥಿತಿ

- ಮಳೆ ಬಂದರೆ ಬ್ರಿಡ್ಜ್ ಕೆಳಗೆ ನೀರು ತುಂಬಿಕೊಂಡು ಅವಾಂತರ

- ಮಳೆ ಬಂದರೆ ಓಡಾಡಲು ಪರದಾಡುವ ವಾಹನ ಸವಾರರು

ಚಿತ್ರದುರ್ಗ (ಡಿ. 12): ಇದೊಂದು ರೈಲ್ವೇ ಬ್ರಿಡ್ಜ್ (Railway Bridge) ನಿರ್ಮಾಣವಾದರೆ ನೂರಾರು‌ ಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಲಿದೆ‌ ಎಂಬ ಭರವಸೆ ಇತ್ತು. ಆದರೆ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಆ ಬ್ರಿಡ್ಜ್ ಕೆಳಗೆ ವಿದ್ಯಾರ್ಥಿಗಳು ಹಾಗು ಜನರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವಂತಾಗಿದೆ. ಕೋಟೆನಾಡು ಚಿತ್ರದುರ್ಗದ (Chitradurga) ಗೋನೂರು ರಸ್ತೆಯಲ್ಲಿನ ರೈಲ್ವೆ ಬ್ರಿಡ್ಜ್ ಕಥೆ ಇದು. 

ಕಳೆದ 15 ದಿನಗಳ ಹಿಂದೆ ಸುರಿದ ಬಾರಿ ಮಳೆಯಿಂದಾಗಿ ಈ ಬ್ರಿಡ್ಜ್ ನೊಳಗೆ ನೀರು ಭರ್ತಿಯಾಗಿದೆ‌. ಹೀಗಾಗಿ ಬ್ರಿಡ್ಜ್ ಇದ್ದರು‌ ಸಹ ಮಳೆನೀರಿನಿಂದಾಗಿ ರಸ್ತೆ ಬಂದ್ ಆಗಿದೆ‌. ವಾಹನ ಸವಾರರು ರಸ್ತೆ ದಾಟಲು ಹರಸಾಹಸ ಪಡುವಂತಾಗಿದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು ತರಗತಿಗಳಿಗೆ ಬರಲು‌ ಹಿಂದೇಟು ಹಾಕುವಂತಾಗಿದೆ. ಆದ್ರೆ ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಣ್ಮುಚ್ಚಿ ಕುಳಿತಿದ್ದಾರೆಂದು ಸ್ಥಳಿಯರು ಆರೋಪಿಸಿದ್ದೂ, ನಿರ್ಲಕ್ಷದ ವಿರುದ್ಧ ಕಿಡಿಕಾರಿದ್ದಾರೆ. ಇನ್ನಾದ್ರು ಈ ಬ್ರಿಡ್ಜ್ ನಿಂದಾಗಿ ಎದುರಾಗಿರೋ ಸಮಸ್ಯೆಗೆ ಪರಿಹಾರ ಹುಡುಕುತ್ತಾರಾ ಎಂದು ಕಾದು ನೋಡಬೇಕಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more