Chitradurga: ರೈಲ್ವೇ ಬ್ರಿಡ್ಜ್ ಅವಾಂತರ, ಜೀವ ಕೈಯಲ್ಲಿ ಹಿಡ್ಕೊಂಡು ಓಡಾಡಬೇಕು

Chitradurga: ರೈಲ್ವೇ ಬ್ರಿಡ್ಜ್ ಅವಾಂತರ, ಜೀವ ಕೈಯಲ್ಲಿ ಹಿಡ್ಕೊಂಡು ಓಡಾಡಬೇಕು

Suvarna News   | Asianet News
Published : Dec 12, 2021, 04:51 PM ISTUpdated : Dec 12, 2021, 05:16 PM IST

- ಚಿತ್ರದುರ್ಗದ (Chitradurga) ಗೋನೂರು ರಸ್ತೆಯ ಬ್ರಿಡ್ಜ್ ಅವಾಂತರ

- ಜೀವ ಕೈಯಲ್ಲಿ ಹಿಡ್ಕೊಂಡು ಓಡಾಡುವ ಪರಿಸ್ಥಿತಿ

- ಮಳೆ ಬಂದರೆ ಬ್ರಿಡ್ಜ್ ಕೆಳಗೆ ನೀರು ತುಂಬಿಕೊಂಡು ಅವಾಂತರ

- ಮಳೆ ಬಂದರೆ ಓಡಾಡಲು ಪರದಾಡುವ ವಾಹನ ಸವಾರರು

ಚಿತ್ರದುರ್ಗ (ಡಿ. 12): ಇದೊಂದು ರೈಲ್ವೇ ಬ್ರಿಡ್ಜ್ (Railway Bridge) ನಿರ್ಮಾಣವಾದರೆ ನೂರಾರು‌ ಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಲಿದೆ‌ ಎಂಬ ಭರವಸೆ ಇತ್ತು. ಆದರೆ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಆ ಬ್ರಿಡ್ಜ್ ಕೆಳಗೆ ವಿದ್ಯಾರ್ಥಿಗಳು ಹಾಗು ಜನರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವಂತಾಗಿದೆ. ಕೋಟೆನಾಡು ಚಿತ್ರದುರ್ಗದ (Chitradurga) ಗೋನೂರು ರಸ್ತೆಯಲ್ಲಿನ ರೈಲ್ವೆ ಬ್ರಿಡ್ಜ್ ಕಥೆ ಇದು. 

ಕಳೆದ 15 ದಿನಗಳ ಹಿಂದೆ ಸುರಿದ ಬಾರಿ ಮಳೆಯಿಂದಾಗಿ ಈ ಬ್ರಿಡ್ಜ್ ನೊಳಗೆ ನೀರು ಭರ್ತಿಯಾಗಿದೆ‌. ಹೀಗಾಗಿ ಬ್ರಿಡ್ಜ್ ಇದ್ದರು‌ ಸಹ ಮಳೆನೀರಿನಿಂದಾಗಿ ರಸ್ತೆ ಬಂದ್ ಆಗಿದೆ‌. ವಾಹನ ಸವಾರರು ರಸ್ತೆ ದಾಟಲು ಹರಸಾಹಸ ಪಡುವಂತಾಗಿದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು ತರಗತಿಗಳಿಗೆ ಬರಲು‌ ಹಿಂದೇಟು ಹಾಕುವಂತಾಗಿದೆ. ಆದ್ರೆ ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಣ್ಮುಚ್ಚಿ ಕುಳಿತಿದ್ದಾರೆಂದು ಸ್ಥಳಿಯರು ಆರೋಪಿಸಿದ್ದೂ, ನಿರ್ಲಕ್ಷದ ವಿರುದ್ಧ ಕಿಡಿಕಾರಿದ್ದಾರೆ. ಇನ್ನಾದ್ರು ಈ ಬ್ರಿಡ್ಜ್ ನಿಂದಾಗಿ ಎದುರಾಗಿರೋ ಸಮಸ್ಯೆಗೆ ಪರಿಹಾರ ಹುಡುಕುತ್ತಾರಾ ಎಂದು ಕಾದು ನೋಡಬೇಕಿದೆ. 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more