Vanivilas Reservoir Chitradurga: 60 ವರ್ಷಗಳ ಬಳಿಕ ಜಲಾಶಯ ಭರ್ತಿ, ರೈತರ ಮೊಗದಲ್ಲಿ ಮಂದಹಾಸ

Vanivilas Reservoir Chitradurga: 60 ವರ್ಷಗಳ ಬಳಿಕ ಜಲಾಶಯ ಭರ್ತಿ, ರೈತರ ಮೊಗದಲ್ಲಿ ಮಂದಹಾಸ

Suvarna News   | Asianet News
Published : Dec 20, 2021, 11:36 AM ISTUpdated : Dec 20, 2021, 12:40 PM IST

ಕಳೆದ 10 ವರ್ಷಗಳಿಂದ ತೀವ್ರ ಬರಕ್ಕೆ (Drought) ತುತ್ತಾಗಿ ನೀರಿನ ಆಹಾಕಾರ ಅನುಭವಿಸಿರೋ ಚಿತ್ರದುರ್ಗದ (Chitradurga) ನೀರಿನ ಸೆಲೆ ಎನಿಸಿರುವ  ಇತಿಹಾಸ ಪ್ರಸಿದ್ಧ ವಾಣಿವಿಲಾಸಸಾಗರ (Vanivilas Sagar) ಜಲಾಶಯ ಈ ಬಾರಿ ತನ್ನ  ನೀರಿನ ಮಟ್ಟ 125 ಅಡಿ ದಾಟಿದ್ದೂ,126 ಅಡಿಯತ್ತ ದಾಪುಗಾಲು ಹಾಕ್ತಿದೆ‌. 

ಚಿತ್ರದುರ್ಗ (ಡಿ. 20):  ಕಳೆದ 10 ವರ್ಷಗಳಿಂದ ತೀವ್ರ ಬರಕ್ಕೆ (Drought) ತುತ್ತಾಗಿ ನೀರಿನ ಆಹಾಕಾರ ಅನುಭವಿಸಿರೋ ಚಿತ್ರದುರ್ಗದ (Chitradurga) ನೀರಿನ ಸೆಲೆ ಎನಿಸಿರುವ  ಇತಿಹಾಸ ಪ್ರಸಿದ್ಧ ವಾಣಿವಿಲಾಸಸಾಗರ (Vanivilas Sagar) ಜಲಾಶಯ ಈ ಬಾರಿ ತನ್ನ  ನೀರಿನ ಮಟ್ಟ 125 ಅಡಿ ದಾಟಿದ್ದೂ,126 ಅಡಿಯತ್ತ ದಾಪುಗಾಲು ಹಾಕ್ತಿದೆ‌. ಹೀಗಾಗಿ‌ ವಿವಿದೆಡೆಗಳಿಂದ ಪ್ರವಾಸಿಗರ‌ದಂಡೇ ವಿವಿಸಾಗರದತ್ತ  ಧಾವಿಸುತ್ತಿದೆ‌. 

ಇನ್ನು ಹೊಸದುರ್ಗ, ಹಿರಿಯೂರು  ಹಾಗೂ ಚಿತ್ರದುರ್ಗ ಭಾಗದಲ್ಲಿ 800 ಅಡಿ ಬೋರ್ವೆಲ್ ಕೊರೆಸಿದರು ಒಂದು ಹನಿ ನೀರು ಸಿಗುತ್ತಿರಲಿಲ್ಲ. ಹೀಗಾಗಿ ಇಂತಹ ವೇಳೆ ವಾಣಿವಿಲಾಸ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರೋದ್ರಿಂದ ಕೊಳವೆಬಾವಿಗಳಲ್ಲಿ ಅಂತರ್ಜಲ‌ ವೃದ್ಧಿಯಾಗಿದೆ. ಹೀಗಾಗಿ ಈ ಭಾಗದ ಅನ್ನದಾತರಲ್ಲಿ ಹಬ್ಬದ ವಾತಾವರಣ ಮೂಡಿಸಿದೆ. ಅಲ್ಲದೇ ತುರ್ತಾಗಿ ಕಾಲುವೆಗಳ ಮೂಲಕ‌ ನೀರು‌ಹರಿಸಿ ಈ‌ಭಾಗದಲ್ಲಿ‌ ಈ ಹಿಂದೆ ಬೆಳೆಯುತಿದ್ದ  ಕಬ್ಬು ಹಾಗು ಭತ್ತ ಬೆಳೆಯಲು ಮತ್ತೆ ಸರ್ಕಾರ ಪ್ರೋತ್ಸಾಹಿಸುವಂತೆ ರೈತರು  ಮನವಿ ಮಾಡಿದ್ದಾರೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more