Vanivilas Reservoir Chitradurga: 60 ವರ್ಷಗಳ ಬಳಿಕ ಜಲಾಶಯ ಭರ್ತಿ, ರೈತರ ಮೊಗದಲ್ಲಿ ಮಂದಹಾಸ

Vanivilas Reservoir Chitradurga: 60 ವರ್ಷಗಳ ಬಳಿಕ ಜಲಾಶಯ ಭರ್ತಿ, ರೈತರ ಮೊಗದಲ್ಲಿ ಮಂದಹಾಸ

Published : Dec 20, 2021, 11:36 AM ISTUpdated : Dec 20, 2021, 12:40 PM IST

ಕಳೆದ 10 ವರ್ಷಗಳಿಂದ ತೀವ್ರ ಬರಕ್ಕೆ (Drought) ತುತ್ತಾಗಿ ನೀರಿನ ಆಹಾಕಾರ ಅನುಭವಿಸಿರೋ ಚಿತ್ರದುರ್ಗದ (Chitradurga) ನೀರಿನ ಸೆಲೆ ಎನಿಸಿರುವ  ಇತಿಹಾಸ ಪ್ರಸಿದ್ಧ ವಾಣಿವಿಲಾಸಸಾಗರ (Vanivilas Sagar) ಜಲಾಶಯ ಈ ಬಾರಿ ತನ್ನ  ನೀರಿನ ಮಟ್ಟ 125 ಅಡಿ ದಾಟಿದ್ದೂ,126 ಅಡಿಯತ್ತ ದಾಪುಗಾಲು ಹಾಕ್ತಿದೆ‌. 

ಚಿತ್ರದುರ್ಗ (ಡಿ. 20):  ಕಳೆದ 10 ವರ್ಷಗಳಿಂದ ತೀವ್ರ ಬರಕ್ಕೆ (Drought) ತುತ್ತಾಗಿ ನೀರಿನ ಆಹಾಕಾರ ಅನುಭವಿಸಿರೋ ಚಿತ್ರದುರ್ಗದ (Chitradurga) ನೀರಿನ ಸೆಲೆ ಎನಿಸಿರುವ  ಇತಿಹಾಸ ಪ್ರಸಿದ್ಧ ವಾಣಿವಿಲಾಸಸಾಗರ (Vanivilas Sagar) ಜಲಾಶಯ ಈ ಬಾರಿ ತನ್ನ  ನೀರಿನ ಮಟ್ಟ 125 ಅಡಿ ದಾಟಿದ್ದೂ,126 ಅಡಿಯತ್ತ ದಾಪುಗಾಲು ಹಾಕ್ತಿದೆ‌. ಹೀಗಾಗಿ‌ ವಿವಿದೆಡೆಗಳಿಂದ ಪ್ರವಾಸಿಗರ‌ದಂಡೇ ವಿವಿಸಾಗರದತ್ತ  ಧಾವಿಸುತ್ತಿದೆ‌. 

ಇನ್ನು ಹೊಸದುರ್ಗ, ಹಿರಿಯೂರು  ಹಾಗೂ ಚಿತ್ರದುರ್ಗ ಭಾಗದಲ್ಲಿ 800 ಅಡಿ ಬೋರ್ವೆಲ್ ಕೊರೆಸಿದರು ಒಂದು ಹನಿ ನೀರು ಸಿಗುತ್ತಿರಲಿಲ್ಲ. ಹೀಗಾಗಿ ಇಂತಹ ವೇಳೆ ವಾಣಿವಿಲಾಸ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರೋದ್ರಿಂದ ಕೊಳವೆಬಾವಿಗಳಲ್ಲಿ ಅಂತರ್ಜಲ‌ ವೃದ್ಧಿಯಾಗಿದೆ. ಹೀಗಾಗಿ ಈ ಭಾಗದ ಅನ್ನದಾತರಲ್ಲಿ ಹಬ್ಬದ ವಾತಾವರಣ ಮೂಡಿಸಿದೆ. ಅಲ್ಲದೇ ತುರ್ತಾಗಿ ಕಾಲುವೆಗಳ ಮೂಲಕ‌ ನೀರು‌ಹರಿಸಿ ಈ‌ಭಾಗದಲ್ಲಿ‌ ಈ ಹಿಂದೆ ಬೆಳೆಯುತಿದ್ದ  ಕಬ್ಬು ಹಾಗು ಭತ್ತ ಬೆಳೆಯಲು ಮತ್ತೆ ಸರ್ಕಾರ ಪ್ರೋತ್ಸಾಹಿಸುವಂತೆ ರೈತರು  ಮನವಿ ಮಾಡಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more