Bengaluru: ಮಂತ್ರಿ ಮಾಲ್‌ ಆಸ್ತಿ ಜಪ್ತಿಗೆ ಕೋರ್ಟ್ ತಡೆಯಾಜ್ಞೆ: ವಶಕ್ಕೆ  ಪಡೆದಿದ್ದ ಚರಾಸ್ತಿ ವಾಪಸ್

Bengaluru: ಮಂತ್ರಿ ಮಾಲ್‌ ಆಸ್ತಿ ಜಪ್ತಿಗೆ ಕೋರ್ಟ್ ತಡೆಯಾಜ್ಞೆ: ವಶಕ್ಕೆ ಪಡೆದಿದ್ದ ಚರಾಸ್ತಿ ವಾಪಸ್

Published : Feb 18, 2023, 03:54 PM IST

ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್‌ ಆಸ್ತಿ ಜಪ್ತಿಗೆ ಸಿಟಿ ಸಿವಿಲ್‌ ಕೋರ್ಟ್‌ನಿಂದ  ತಡೆಯಾಜ್ಞೆ ನೀಡಲಾಗಿದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.

ಬೆಂಗಳೂರಿನ ಮಂತ್ರಿ ಮಾಲ್ ಆಸ್ತಿ ಜಪ್ತಿ ಪ್ರಕ್ರಿಯೆಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಬಿಬಿಎಂಪಿ ಕೈಬಿಟ್ಟಿದೆ. ಬಿಬಿಎಂಪಿ ಜಪ್ತಿಗೆ ಬಂದಾಗ ಕೋರ್ಟ್‌ ಆದೇಶದ ಬಗ್ಗೆ ಮಾಹಿತಿ ಇರಲಿಲ್ಲ. ಈ ಹಿನ್ನೆಲೆಯಲ್ಲಿ ವಶಕ್ಕೆ  ಪಡೆದಿದ್ದ ಚರಾಸ್ತಿಗಳನ್ನು ಹಿಂದಕ್ಕೆ  ನೀಡಲಾಗಿದೆ. ಮಂತ್ರಿ ಮಾಲ್ ಕಳೆದ ಐದು ವರ್ಷಗಳಿಂದ ಪಾಲಿಕೆಗೆ ಸ್ಥಿರ ಆಸ್ತಿಯ ತೆರಿಗೆ ಕಟ್ಟದೇ ಕಳ್ಳಾಟ ನಡೆಸಿತ್ತು. ಈ ಹಿಂದೆ ಕೂಡ ತೆರಿಗೆ ಕಟ್ಟದ ಹಿನ್ನೆಲೆ ಮಂತ್ರಿ ಮಾಲ್‌ಗೆ ಬೀಗ  ಹಾಕಲಾಗಿತ್ತು. ಒಟ್ಟು 42 ಕೋಟಿ ರೂಪಾಯಿ ತೆರಿಗೆ ಬಾಕಿಯನ್ನು ಮಂತ್ರಿ ಮಾಲ್ ಉಳಿಸಿಕೊಂಡಿದೆ‌.

Pralhad Joshi: ನಾನು ಮುಖ್ಯಮಂತ್ರಿ ಆಗುವ ಪ್ರಶ್ನೆಯೇ ಉದ್ಭವಿಸಲ್ಲ: ಪ್ರಲ್ಹಾದ್ ಜೋಶಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more