Bengaluru: ಮಂತ್ರಿ ಮಾಲ್‌ ಆಸ್ತಿ ಜಪ್ತಿಗೆ ಕೋರ್ಟ್ ತಡೆಯಾಜ್ಞೆ: ವಶಕ್ಕೆ  ಪಡೆದಿದ್ದ ಚರಾಸ್ತಿ ವಾಪಸ್

Bengaluru: ಮಂತ್ರಿ ಮಾಲ್‌ ಆಸ್ತಿ ಜಪ್ತಿಗೆ ಕೋರ್ಟ್ ತಡೆಯಾಜ್ಞೆ: ವಶಕ್ಕೆ ಪಡೆದಿದ್ದ ಚರಾಸ್ತಿ ವಾಪಸ್

Published : Feb 18, 2023, 03:54 PM IST

ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್‌ ಆಸ್ತಿ ಜಪ್ತಿಗೆ ಸಿಟಿ ಸಿವಿಲ್‌ ಕೋರ್ಟ್‌ನಿಂದ  ತಡೆಯಾಜ್ಞೆ ನೀಡಲಾಗಿದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.

ಬೆಂಗಳೂರಿನ ಮಂತ್ರಿ ಮಾಲ್ ಆಸ್ತಿ ಜಪ್ತಿ ಪ್ರಕ್ರಿಯೆಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಬಿಬಿಎಂಪಿ ಕೈಬಿಟ್ಟಿದೆ. ಬಿಬಿಎಂಪಿ ಜಪ್ತಿಗೆ ಬಂದಾಗ ಕೋರ್ಟ್‌ ಆದೇಶದ ಬಗ್ಗೆ ಮಾಹಿತಿ ಇರಲಿಲ್ಲ. ಈ ಹಿನ್ನೆಲೆಯಲ್ಲಿ ವಶಕ್ಕೆ  ಪಡೆದಿದ್ದ ಚರಾಸ್ತಿಗಳನ್ನು ಹಿಂದಕ್ಕೆ  ನೀಡಲಾಗಿದೆ. ಮಂತ್ರಿ ಮಾಲ್ ಕಳೆದ ಐದು ವರ್ಷಗಳಿಂದ ಪಾಲಿಕೆಗೆ ಸ್ಥಿರ ಆಸ್ತಿಯ ತೆರಿಗೆ ಕಟ್ಟದೇ ಕಳ್ಳಾಟ ನಡೆಸಿತ್ತು. ಈ ಹಿಂದೆ ಕೂಡ ತೆರಿಗೆ ಕಟ್ಟದ ಹಿನ್ನೆಲೆ ಮಂತ್ರಿ ಮಾಲ್‌ಗೆ ಬೀಗ  ಹಾಕಲಾಗಿತ್ತು. ಒಟ್ಟು 42 ಕೋಟಿ ರೂಪಾಯಿ ತೆರಿಗೆ ಬಾಕಿಯನ್ನು ಮಂತ್ರಿ ಮಾಲ್ ಉಳಿಸಿಕೊಂಡಿದೆ‌.

Pralhad Joshi: ನಾನು ಮುಖ್ಯಮಂತ್ರಿ ಆಗುವ ಪ್ರಶ್ನೆಯೇ ಉದ್ಭವಿಸಲ್ಲ: ಪ್ರಲ್ಹಾದ್ ಜೋಶಿ

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more