Bengaluru: ಮಂತ್ರಿ ಮಾಲ್‌ ಆಸ್ತಿ ಜಪ್ತಿಗೆ ಕೋರ್ಟ್ ತಡೆಯಾಜ್ಞೆ: ವಶಕ್ಕೆ  ಪಡೆದಿದ್ದ ಚರಾಸ್ತಿ ವಾಪಸ್

Bengaluru: ಮಂತ್ರಿ ಮಾಲ್‌ ಆಸ್ತಿ ಜಪ್ತಿಗೆ ಕೋರ್ಟ್ ತಡೆಯಾಜ್ಞೆ: ವಶಕ್ಕೆ ಪಡೆದಿದ್ದ ಚರಾಸ್ತಿ ವಾಪಸ್

Published : Feb 18, 2023, 03:54 PM IST

ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್‌ ಆಸ್ತಿ ಜಪ್ತಿಗೆ ಸಿಟಿ ಸಿವಿಲ್‌ ಕೋರ್ಟ್‌ನಿಂದ  ತಡೆಯಾಜ್ಞೆ ನೀಡಲಾಗಿದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.

ಬೆಂಗಳೂರಿನ ಮಂತ್ರಿ ಮಾಲ್ ಆಸ್ತಿ ಜಪ್ತಿ ಪ್ರಕ್ರಿಯೆಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಬಿಬಿಎಂಪಿ ಕೈಬಿಟ್ಟಿದೆ. ಬಿಬಿಎಂಪಿ ಜಪ್ತಿಗೆ ಬಂದಾಗ ಕೋರ್ಟ್‌ ಆದೇಶದ ಬಗ್ಗೆ ಮಾಹಿತಿ ಇರಲಿಲ್ಲ. ಈ ಹಿನ್ನೆಲೆಯಲ್ಲಿ ವಶಕ್ಕೆ  ಪಡೆದಿದ್ದ ಚರಾಸ್ತಿಗಳನ್ನು ಹಿಂದಕ್ಕೆ  ನೀಡಲಾಗಿದೆ. ಮಂತ್ರಿ ಮಾಲ್ ಕಳೆದ ಐದು ವರ್ಷಗಳಿಂದ ಪಾಲಿಕೆಗೆ ಸ್ಥಿರ ಆಸ್ತಿಯ ತೆರಿಗೆ ಕಟ್ಟದೇ ಕಳ್ಳಾಟ ನಡೆಸಿತ್ತು. ಈ ಹಿಂದೆ ಕೂಡ ತೆರಿಗೆ ಕಟ್ಟದ ಹಿನ್ನೆಲೆ ಮಂತ್ರಿ ಮಾಲ್‌ಗೆ ಬೀಗ  ಹಾಕಲಾಗಿತ್ತು. ಒಟ್ಟು 42 ಕೋಟಿ ರೂಪಾಯಿ ತೆರಿಗೆ ಬಾಕಿಯನ್ನು ಮಂತ್ರಿ ಮಾಲ್ ಉಳಿಸಿಕೊಂಡಿದೆ‌.

Pralhad Joshi: ನಾನು ಮುಖ್ಯಮಂತ್ರಿ ಆಗುವ ಪ್ರಶ್ನೆಯೇ ಉದ್ಭವಿಸಲ್ಲ: ಪ್ರಲ್ಹಾದ್ ಜೋಶಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more