Bengaluru: ಮಂತ್ರಿ ಮಾಲ್‌ ಆಸ್ತಿ ಜಪ್ತಿಗೆ ಕೋರ್ಟ್ ತಡೆಯಾಜ್ಞೆ: ವಶಕ್ಕೆ  ಪಡೆದಿದ್ದ ಚರಾಸ್ತಿ ವಾಪಸ್

Bengaluru: ಮಂತ್ರಿ ಮಾಲ್‌ ಆಸ್ತಿ ಜಪ್ತಿಗೆ ಕೋರ್ಟ್ ತಡೆಯಾಜ್ಞೆ: ವಶಕ್ಕೆ ಪಡೆದಿದ್ದ ಚರಾಸ್ತಿ ವಾಪಸ್

Published : Feb 18, 2023, 03:54 PM IST

ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್‌ ಆಸ್ತಿ ಜಪ್ತಿಗೆ ಸಿಟಿ ಸಿವಿಲ್‌ ಕೋರ್ಟ್‌ನಿಂದ  ತಡೆಯಾಜ್ಞೆ ನೀಡಲಾಗಿದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.

ಬೆಂಗಳೂರಿನ ಮಂತ್ರಿ ಮಾಲ್ ಆಸ್ತಿ ಜಪ್ತಿ ಪ್ರಕ್ರಿಯೆಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಬಿಬಿಎಂಪಿ ಕೈಬಿಟ್ಟಿದೆ. ಬಿಬಿಎಂಪಿ ಜಪ್ತಿಗೆ ಬಂದಾಗ ಕೋರ್ಟ್‌ ಆದೇಶದ ಬಗ್ಗೆ ಮಾಹಿತಿ ಇರಲಿಲ್ಲ. ಈ ಹಿನ್ನೆಲೆಯಲ್ಲಿ ವಶಕ್ಕೆ  ಪಡೆದಿದ್ದ ಚರಾಸ್ತಿಗಳನ್ನು ಹಿಂದಕ್ಕೆ  ನೀಡಲಾಗಿದೆ. ಮಂತ್ರಿ ಮಾಲ್ ಕಳೆದ ಐದು ವರ್ಷಗಳಿಂದ ಪಾಲಿಕೆಗೆ ಸ್ಥಿರ ಆಸ್ತಿಯ ತೆರಿಗೆ ಕಟ್ಟದೇ ಕಳ್ಳಾಟ ನಡೆಸಿತ್ತು. ಈ ಹಿಂದೆ ಕೂಡ ತೆರಿಗೆ ಕಟ್ಟದ ಹಿನ್ನೆಲೆ ಮಂತ್ರಿ ಮಾಲ್‌ಗೆ ಬೀಗ  ಹಾಕಲಾಗಿತ್ತು. ಒಟ್ಟು 42 ಕೋಟಿ ರೂಪಾಯಿ ತೆರಿಗೆ ಬಾಕಿಯನ್ನು ಮಂತ್ರಿ ಮಾಲ್ ಉಳಿಸಿಕೊಂಡಿದೆ‌.

Pralhad Joshi: ನಾನು ಮುಖ್ಯಮಂತ್ರಿ ಆಗುವ ಪ್ರಶ್ನೆಯೇ ಉದ್ಭವಿಸಲ್ಲ: ಪ್ರಲ್ಹಾದ್ ಜೋಶಿ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more