Bengaluru: ಮಂತ್ರಿ ಮಾಲ್‌ ಆಸ್ತಿ ಜಪ್ತಿಗೆ ಕೋರ್ಟ್ ತಡೆಯಾಜ್ಞೆ: ವಶಕ್ಕೆ  ಪಡೆದಿದ್ದ ಚರಾಸ್ತಿ ವಾಪಸ್

Bengaluru: ಮಂತ್ರಿ ಮಾಲ್‌ ಆಸ್ತಿ ಜಪ್ತಿಗೆ ಕೋರ್ಟ್ ತಡೆಯಾಜ್ಞೆ: ವಶಕ್ಕೆ ಪಡೆದಿದ್ದ ಚರಾಸ್ತಿ ವಾಪಸ್

Published : Feb 18, 2023, 03:54 PM IST

ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್‌ ಆಸ್ತಿ ಜಪ್ತಿಗೆ ಸಿಟಿ ಸಿವಿಲ್‌ ಕೋರ್ಟ್‌ನಿಂದ  ತಡೆಯಾಜ್ಞೆ ನೀಡಲಾಗಿದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.

ಬೆಂಗಳೂರಿನ ಮಂತ್ರಿ ಮಾಲ್ ಆಸ್ತಿ ಜಪ್ತಿ ಪ್ರಕ್ರಿಯೆಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಬಿಬಿಎಂಪಿ ಕೈಬಿಟ್ಟಿದೆ. ಬಿಬಿಎಂಪಿ ಜಪ್ತಿಗೆ ಬಂದಾಗ ಕೋರ್ಟ್‌ ಆದೇಶದ ಬಗ್ಗೆ ಮಾಹಿತಿ ಇರಲಿಲ್ಲ. ಈ ಹಿನ್ನೆಲೆಯಲ್ಲಿ ವಶಕ್ಕೆ  ಪಡೆದಿದ್ದ ಚರಾಸ್ತಿಗಳನ್ನು ಹಿಂದಕ್ಕೆ  ನೀಡಲಾಗಿದೆ. ಮಂತ್ರಿ ಮಾಲ್ ಕಳೆದ ಐದು ವರ್ಷಗಳಿಂದ ಪಾಲಿಕೆಗೆ ಸ್ಥಿರ ಆಸ್ತಿಯ ತೆರಿಗೆ ಕಟ್ಟದೇ ಕಳ್ಳಾಟ ನಡೆಸಿತ್ತು. ಈ ಹಿಂದೆ ಕೂಡ ತೆರಿಗೆ ಕಟ್ಟದ ಹಿನ್ನೆಲೆ ಮಂತ್ರಿ ಮಾಲ್‌ಗೆ ಬೀಗ  ಹಾಕಲಾಗಿತ್ತು. ಒಟ್ಟು 42 ಕೋಟಿ ರೂಪಾಯಿ ತೆರಿಗೆ ಬಾಕಿಯನ್ನು ಮಂತ್ರಿ ಮಾಲ್ ಉಳಿಸಿಕೊಂಡಿದೆ‌.

Pralhad Joshi: ನಾನು ಮುಖ್ಯಮಂತ್ರಿ ಆಗುವ ಪ್ರಶ್ನೆಯೇ ಉದ್ಭವಿಸಲ್ಲ: ಪ್ರಲ್ಹಾದ್ ಜೋಶಿ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more