Bengaluru: ಮಂತ್ರಿ ಮಾಲ್‌ ಆಸ್ತಿ ಜಪ್ತಿಗೆ ಕೋರ್ಟ್ ತಡೆಯಾಜ್ಞೆ: ವಶಕ್ಕೆ  ಪಡೆದಿದ್ದ ಚರಾಸ್ತಿ ವಾಪಸ್

Bengaluru: ಮಂತ್ರಿ ಮಾಲ್‌ ಆಸ್ತಿ ಜಪ್ತಿಗೆ ಕೋರ್ಟ್ ತಡೆಯಾಜ್ಞೆ: ವಶಕ್ಕೆ ಪಡೆದಿದ್ದ ಚರಾಸ್ತಿ ವಾಪಸ್

Published : Feb 18, 2023, 03:54 PM IST

ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್‌ ಆಸ್ತಿ ಜಪ್ತಿಗೆ ಸಿಟಿ ಸಿವಿಲ್‌ ಕೋರ್ಟ್‌ನಿಂದ  ತಡೆಯಾಜ್ಞೆ ನೀಡಲಾಗಿದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.

ಬೆಂಗಳೂರಿನ ಮಂತ್ರಿ ಮಾಲ್ ಆಸ್ತಿ ಜಪ್ತಿ ಪ್ರಕ್ರಿಯೆಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಬಿಬಿಎಂಪಿ ಕೈಬಿಟ್ಟಿದೆ. ಬಿಬಿಎಂಪಿ ಜಪ್ತಿಗೆ ಬಂದಾಗ ಕೋರ್ಟ್‌ ಆದೇಶದ ಬಗ್ಗೆ ಮಾಹಿತಿ ಇರಲಿಲ್ಲ. ಈ ಹಿನ್ನೆಲೆಯಲ್ಲಿ ವಶಕ್ಕೆ  ಪಡೆದಿದ್ದ ಚರಾಸ್ತಿಗಳನ್ನು ಹಿಂದಕ್ಕೆ  ನೀಡಲಾಗಿದೆ. ಮಂತ್ರಿ ಮಾಲ್ ಕಳೆದ ಐದು ವರ್ಷಗಳಿಂದ ಪಾಲಿಕೆಗೆ ಸ್ಥಿರ ಆಸ್ತಿಯ ತೆರಿಗೆ ಕಟ್ಟದೇ ಕಳ್ಳಾಟ ನಡೆಸಿತ್ತು. ಈ ಹಿಂದೆ ಕೂಡ ತೆರಿಗೆ ಕಟ್ಟದ ಹಿನ್ನೆಲೆ ಮಂತ್ರಿ ಮಾಲ್‌ಗೆ ಬೀಗ  ಹಾಕಲಾಗಿತ್ತು. ಒಟ್ಟು 42 ಕೋಟಿ ರೂಪಾಯಿ ತೆರಿಗೆ ಬಾಕಿಯನ್ನು ಮಂತ್ರಿ ಮಾಲ್ ಉಳಿಸಿಕೊಂಡಿದೆ‌.

Pralhad Joshi: ನಾನು ಮುಖ್ಯಮಂತ್ರಿ ಆಗುವ ಪ್ರಶ್ನೆಯೇ ಉದ್ಭವಿಸಲ್ಲ: ಪ್ರಲ್ಹಾದ್ ಜೋಶಿ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more