ಸಿಗಂಧೂರು ಚೌಡೇಶ್ವರಿ ದೇಗುಲದಲ್ಲಿ ಇದೇನಾಯ್ತು..? ಮುನಿದಳಾ ದೇವತೆ..?

ಸಿಗಂಧೂರು ಚೌಡೇಶ್ವರಿ ದೇಗುಲದಲ್ಲಿ ಇದೇನಾಯ್ತು..? ಮುನಿದಳಾ ದೇವತೆ..?

Published : Oct 16, 2020, 01:09 PM ISTUpdated : Oct 16, 2020, 01:53 PM IST

 ಸಿಗಂಧೂರು ದೇಗುಲದಲ್ಲಿ ಧರ್ಮದರ್ಶಿಗಳ ಕಡೆಯವರು ಹಾಗೂ ಅರ್ಚಕರ ನಡುವೆ ವೈಮನಸ್ಯ ಆರಂಭವಾಗಿದೆ. 

ನಾಡಿನ ಪ್ರಸಿದ್ಧ ದೇಗುಲವಾದ ಇಲ್ಲಿ ಲಾಕ್‌ ಡೌನ್ ಅವಧಿಯಲ್ಲಿ ಮುನಿಸು ಆರಂಭವಾಗಿತ್ತು. ಇದು ಮುಂದುವರಿದಿದ್ದು, ತಾರಕಕ್ಕೆ ಏರಿದೆ. 

 

ಶಿವಮೊಗ್ಗ (ಅ.16):  ಸಿಗಂಧೂರು ದೇಗುಲದಲ್ಲಿ ಧರ್ಮದರ್ಶಿಗಳ ಕಡೆಯವರು ಹಾಗೂ ಅರ್ಚಕರ ನಡುವೆ ವೈಮನಸ್ಯ ಆರಂಭವಾಗಿದೆ. ನಾಡಿನ ಪ್ರಸಿದ್ಧ ದೇಗುಲವಾದ ಇಲ್ಲಿ ಲಾಕ್‌ ಡೌನ್ ಅವಧಿಯಲ್ಲಿ ಮುನಿಸು ಆರಂಭವಾಗಿತ್ತು. ಇದು ಮುಂದುವರಿದಿದ್ದು, ತಾರಕಕ್ಕೆ ಏರಿದೆ. 

ಹಾಸನಾಂಬೆ ದೇಗುಲ ಓಪನ್ ಎಂದು : ದೇಗುಲಕ್ಕೆ ಬಾರದೆ ದರ್ಶನ ಪಡೆಯಲು ಇದೆ ಅವಕಾಶ

ಇನ್ನು ಕೆಲ ದಿನಗಳ ಹಿಂದಷ್ಟೇ ಈ ಬಗ್ಗೆ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಕೂಡ ಧ್ವನಿ ಎತ್ತಿ ಅರ್ಚಕರ ವಿರುದ್ಧವೇ ಅಸಮಾಧಾನ ಹೊರಹಾಕಿ, ಮುಜರಾಯಿ ಇಲಾಖೆಗೆ ಒಪ್ಪಿಸುವ ಬಗ್ಗೆ ಮಾತನಾಡಿದ್ದರು.

ಇದೀಗ ಸಿಗಂಧೂರಿನಲ್ಲಿ ನವರಾತ್ರಿ ಅಂಗವಾಗಿ ನಡೆಸುವ ಚಂಡಿಹೋಮಕ್ಕೆ ಅಡ್ಡಿಯಾಗಿದ್ದು, ಸಿಗಂಧೂರು ದೇವಾಲಯದ ಪ್ರಧಾನ ಅರ್ಚಕ ಶೇಷಗಿರಿ ಭಟ್ ಇಲ್ಲಿ ನೋವು ತೋಡಿಕೊಂಡಿದ್ದಾರೆ. ಚೌಡೇಶ್ವರಿಯ ಮುಂದೆ ಕುಟುಂಬ ಸಮೇತ ಮೌನವ್ರತ ಆರಂಭಿಸಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!