ಸಿಗಂಧೂರು ಚೌಡೇಶ್ವರಿ ದೇಗುಲದಲ್ಲಿ ಇದೇನಾಯ್ತು..? ಮುನಿದಳಾ ದೇವತೆ..?

ಸಿಗಂಧೂರು ಚೌಡೇಶ್ವರಿ ದೇಗುಲದಲ್ಲಿ ಇದೇನಾಯ್ತು..? ಮುನಿದಳಾ ದೇವತೆ..?

Published : Oct 16, 2020, 01:09 PM ISTUpdated : Oct 16, 2020, 01:53 PM IST

 ಸಿಗಂಧೂರು ದೇಗುಲದಲ್ಲಿ ಧರ್ಮದರ್ಶಿಗಳ ಕಡೆಯವರು ಹಾಗೂ ಅರ್ಚಕರ ನಡುವೆ ವೈಮನಸ್ಯ ಆರಂಭವಾಗಿದೆ. 

ನಾಡಿನ ಪ್ರಸಿದ್ಧ ದೇಗುಲವಾದ ಇಲ್ಲಿ ಲಾಕ್‌ ಡೌನ್ ಅವಧಿಯಲ್ಲಿ ಮುನಿಸು ಆರಂಭವಾಗಿತ್ತು. ಇದು ಮುಂದುವರಿದಿದ್ದು, ತಾರಕಕ್ಕೆ ಏರಿದೆ. 

 

ಶಿವಮೊಗ್ಗ (ಅ.16):  ಸಿಗಂಧೂರು ದೇಗುಲದಲ್ಲಿ ಧರ್ಮದರ್ಶಿಗಳ ಕಡೆಯವರು ಹಾಗೂ ಅರ್ಚಕರ ನಡುವೆ ವೈಮನಸ್ಯ ಆರಂಭವಾಗಿದೆ. ನಾಡಿನ ಪ್ರಸಿದ್ಧ ದೇಗುಲವಾದ ಇಲ್ಲಿ ಲಾಕ್‌ ಡೌನ್ ಅವಧಿಯಲ್ಲಿ ಮುನಿಸು ಆರಂಭವಾಗಿತ್ತು. ಇದು ಮುಂದುವರಿದಿದ್ದು, ತಾರಕಕ್ಕೆ ಏರಿದೆ. 

ಹಾಸನಾಂಬೆ ದೇಗುಲ ಓಪನ್ ಎಂದು : ದೇಗುಲಕ್ಕೆ ಬಾರದೆ ದರ್ಶನ ಪಡೆಯಲು ಇದೆ ಅವಕಾಶ

ಇನ್ನು ಕೆಲ ದಿನಗಳ ಹಿಂದಷ್ಟೇ ಈ ಬಗ್ಗೆ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಕೂಡ ಧ್ವನಿ ಎತ್ತಿ ಅರ್ಚಕರ ವಿರುದ್ಧವೇ ಅಸಮಾಧಾನ ಹೊರಹಾಕಿ, ಮುಜರಾಯಿ ಇಲಾಖೆಗೆ ಒಪ್ಪಿಸುವ ಬಗ್ಗೆ ಮಾತನಾಡಿದ್ದರು.

ಇದೀಗ ಸಿಗಂಧೂರಿನಲ್ಲಿ ನವರಾತ್ರಿ ಅಂಗವಾಗಿ ನಡೆಸುವ ಚಂಡಿಹೋಮಕ್ಕೆ ಅಡ್ಡಿಯಾಗಿದ್ದು, ಸಿಗಂಧೂರು ದೇವಾಲಯದ ಪ್ರಧಾನ ಅರ್ಚಕ ಶೇಷಗಿರಿ ಭಟ್ ಇಲ್ಲಿ ನೋವು ತೋಡಿಕೊಂಡಿದ್ದಾರೆ. ಚೌಡೇಶ್ವರಿಯ ಮುಂದೆ ಕುಟುಂಬ ಸಮೇತ ಮೌನವ್ರತ ಆರಂಭಿಸಿದ್ದಾರೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್