ಸಿಗಂಧೂರು ಚೌಡೇಶ್ವರಿ ದೇಗುಲದಲ್ಲಿ ಇದೇನಾಯ್ತು..? ಮುನಿದಳಾ ದೇವತೆ..?

ಸಿಗಂಧೂರು ಚೌಡೇಶ್ವರಿ ದೇಗುಲದಲ್ಲಿ ಇದೇನಾಯ್ತು..? ಮುನಿದಳಾ ದೇವತೆ..?

Published : Oct 16, 2020, 01:09 PM ISTUpdated : Oct 16, 2020, 01:53 PM IST

 ಸಿಗಂಧೂರು ದೇಗುಲದಲ್ಲಿ ಧರ್ಮದರ್ಶಿಗಳ ಕಡೆಯವರು ಹಾಗೂ ಅರ್ಚಕರ ನಡುವೆ ವೈಮನಸ್ಯ ಆರಂಭವಾಗಿದೆ. 

ನಾಡಿನ ಪ್ರಸಿದ್ಧ ದೇಗುಲವಾದ ಇಲ್ಲಿ ಲಾಕ್‌ ಡೌನ್ ಅವಧಿಯಲ್ಲಿ ಮುನಿಸು ಆರಂಭವಾಗಿತ್ತು. ಇದು ಮುಂದುವರಿದಿದ್ದು, ತಾರಕಕ್ಕೆ ಏರಿದೆ. 

 

ಶಿವಮೊಗ್ಗ (ಅ.16):  ಸಿಗಂಧೂರು ದೇಗುಲದಲ್ಲಿ ಧರ್ಮದರ್ಶಿಗಳ ಕಡೆಯವರು ಹಾಗೂ ಅರ್ಚಕರ ನಡುವೆ ವೈಮನಸ್ಯ ಆರಂಭವಾಗಿದೆ. ನಾಡಿನ ಪ್ರಸಿದ್ಧ ದೇಗುಲವಾದ ಇಲ್ಲಿ ಲಾಕ್‌ ಡೌನ್ ಅವಧಿಯಲ್ಲಿ ಮುನಿಸು ಆರಂಭವಾಗಿತ್ತು. ಇದು ಮುಂದುವರಿದಿದ್ದು, ತಾರಕಕ್ಕೆ ಏರಿದೆ. 

ಹಾಸನಾಂಬೆ ದೇಗುಲ ಓಪನ್ ಎಂದು : ದೇಗುಲಕ್ಕೆ ಬಾರದೆ ದರ್ಶನ ಪಡೆಯಲು ಇದೆ ಅವಕಾಶ

ಇನ್ನು ಕೆಲ ದಿನಗಳ ಹಿಂದಷ್ಟೇ ಈ ಬಗ್ಗೆ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಕೂಡ ಧ್ವನಿ ಎತ್ತಿ ಅರ್ಚಕರ ವಿರುದ್ಧವೇ ಅಸಮಾಧಾನ ಹೊರಹಾಕಿ, ಮುಜರಾಯಿ ಇಲಾಖೆಗೆ ಒಪ್ಪಿಸುವ ಬಗ್ಗೆ ಮಾತನಾಡಿದ್ದರು.

ಇದೀಗ ಸಿಗಂಧೂರಿನಲ್ಲಿ ನವರಾತ್ರಿ ಅಂಗವಾಗಿ ನಡೆಸುವ ಚಂಡಿಹೋಮಕ್ಕೆ ಅಡ್ಡಿಯಾಗಿದ್ದು, ಸಿಗಂಧೂರು ದೇವಾಲಯದ ಪ್ರಧಾನ ಅರ್ಚಕ ಶೇಷಗಿರಿ ಭಟ್ ಇಲ್ಲಿ ನೋವು ತೋಡಿಕೊಂಡಿದ್ದಾರೆ. ಚೌಡೇಶ್ವರಿಯ ಮುಂದೆ ಕುಟುಂಬ ಸಮೇತ ಮೌನವ್ರತ ಆರಂಭಿಸಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!