ಸಿಗಂಧೂರು ಚೌಡೇಶ್ವರಿ ದೇಗುಲದಲ್ಲಿ ಇದೇನಾಯ್ತು..? ಮುನಿದಳಾ ದೇವತೆ..?

ಸಿಗಂಧೂರು ಚೌಡೇಶ್ವರಿ ದೇಗುಲದಲ್ಲಿ ಇದೇನಾಯ್ತು..? ಮುನಿದಳಾ ದೇವತೆ..?

Published : Oct 16, 2020, 01:09 PM ISTUpdated : Oct 16, 2020, 01:53 PM IST

 ಸಿಗಂಧೂರು ದೇಗುಲದಲ್ಲಿ ಧರ್ಮದರ್ಶಿಗಳ ಕಡೆಯವರು ಹಾಗೂ ಅರ್ಚಕರ ನಡುವೆ ವೈಮನಸ್ಯ ಆರಂಭವಾಗಿದೆ. 

ನಾಡಿನ ಪ್ರಸಿದ್ಧ ದೇಗುಲವಾದ ಇಲ್ಲಿ ಲಾಕ್‌ ಡೌನ್ ಅವಧಿಯಲ್ಲಿ ಮುನಿಸು ಆರಂಭವಾಗಿತ್ತು. ಇದು ಮುಂದುವರಿದಿದ್ದು, ತಾರಕಕ್ಕೆ ಏರಿದೆ. 

 

ಶಿವಮೊಗ್ಗ (ಅ.16):  ಸಿಗಂಧೂರು ದೇಗುಲದಲ್ಲಿ ಧರ್ಮದರ್ಶಿಗಳ ಕಡೆಯವರು ಹಾಗೂ ಅರ್ಚಕರ ನಡುವೆ ವೈಮನಸ್ಯ ಆರಂಭವಾಗಿದೆ. ನಾಡಿನ ಪ್ರಸಿದ್ಧ ದೇಗುಲವಾದ ಇಲ್ಲಿ ಲಾಕ್‌ ಡೌನ್ ಅವಧಿಯಲ್ಲಿ ಮುನಿಸು ಆರಂಭವಾಗಿತ್ತು. ಇದು ಮುಂದುವರಿದಿದ್ದು, ತಾರಕಕ್ಕೆ ಏರಿದೆ. 

ಹಾಸನಾಂಬೆ ದೇಗುಲ ಓಪನ್ ಎಂದು : ದೇಗುಲಕ್ಕೆ ಬಾರದೆ ದರ್ಶನ ಪಡೆಯಲು ಇದೆ ಅವಕಾಶ

ಇನ್ನು ಕೆಲ ದಿನಗಳ ಹಿಂದಷ್ಟೇ ಈ ಬಗ್ಗೆ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಕೂಡ ಧ್ವನಿ ಎತ್ತಿ ಅರ್ಚಕರ ವಿರುದ್ಧವೇ ಅಸಮಾಧಾನ ಹೊರಹಾಕಿ, ಮುಜರಾಯಿ ಇಲಾಖೆಗೆ ಒಪ್ಪಿಸುವ ಬಗ್ಗೆ ಮಾತನಾಡಿದ್ದರು.

ಇದೀಗ ಸಿಗಂಧೂರಿನಲ್ಲಿ ನವರಾತ್ರಿ ಅಂಗವಾಗಿ ನಡೆಸುವ ಚಂಡಿಹೋಮಕ್ಕೆ ಅಡ್ಡಿಯಾಗಿದ್ದು, ಸಿಗಂಧೂರು ದೇವಾಲಯದ ಪ್ರಧಾನ ಅರ್ಚಕ ಶೇಷಗಿರಿ ಭಟ್ ಇಲ್ಲಿ ನೋವು ತೋಡಿಕೊಂಡಿದ್ದಾರೆ. ಚೌಡೇಶ್ವರಿಯ ಮುಂದೆ ಕುಟುಂಬ ಸಮೇತ ಮೌನವ್ರತ ಆರಂಭಿಸಿದ್ದಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!