ಸಿಗಂಧೂರು ಚೌಡೇಶ್ವರಿ ದೇಗುಲದಲ್ಲಿ ಇದೇನಾಯ್ತು..? ಮುನಿದಳಾ ದೇವತೆ..?

ಸಿಗಂಧೂರು ಚೌಡೇಶ್ವರಿ ದೇಗುಲದಲ್ಲಿ ಇದೇನಾಯ್ತು..? ಮುನಿದಳಾ ದೇವತೆ..?

Published : Oct 16, 2020, 01:09 PM ISTUpdated : Oct 16, 2020, 01:53 PM IST

 ಸಿಗಂಧೂರು ದೇಗುಲದಲ್ಲಿ ಧರ್ಮದರ್ಶಿಗಳ ಕಡೆಯವರು ಹಾಗೂ ಅರ್ಚಕರ ನಡುವೆ ವೈಮನಸ್ಯ ಆರಂಭವಾಗಿದೆ. 

ನಾಡಿನ ಪ್ರಸಿದ್ಧ ದೇಗುಲವಾದ ಇಲ್ಲಿ ಲಾಕ್‌ ಡೌನ್ ಅವಧಿಯಲ್ಲಿ ಮುನಿಸು ಆರಂಭವಾಗಿತ್ತು. ಇದು ಮುಂದುವರಿದಿದ್ದು, ತಾರಕಕ್ಕೆ ಏರಿದೆ. 

 

ಶಿವಮೊಗ್ಗ (ಅ.16):  ಸಿಗಂಧೂರು ದೇಗುಲದಲ್ಲಿ ಧರ್ಮದರ್ಶಿಗಳ ಕಡೆಯವರು ಹಾಗೂ ಅರ್ಚಕರ ನಡುವೆ ವೈಮನಸ್ಯ ಆರಂಭವಾಗಿದೆ. ನಾಡಿನ ಪ್ರಸಿದ್ಧ ದೇಗುಲವಾದ ಇಲ್ಲಿ ಲಾಕ್‌ ಡೌನ್ ಅವಧಿಯಲ್ಲಿ ಮುನಿಸು ಆರಂಭವಾಗಿತ್ತು. ಇದು ಮುಂದುವರಿದಿದ್ದು, ತಾರಕಕ್ಕೆ ಏರಿದೆ. 

ಹಾಸನಾಂಬೆ ದೇಗುಲ ಓಪನ್ ಎಂದು : ದೇಗುಲಕ್ಕೆ ಬಾರದೆ ದರ್ಶನ ಪಡೆಯಲು ಇದೆ ಅವಕಾಶ

ಇನ್ನು ಕೆಲ ದಿನಗಳ ಹಿಂದಷ್ಟೇ ಈ ಬಗ್ಗೆ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಕೂಡ ಧ್ವನಿ ಎತ್ತಿ ಅರ್ಚಕರ ವಿರುದ್ಧವೇ ಅಸಮಾಧಾನ ಹೊರಹಾಕಿ, ಮುಜರಾಯಿ ಇಲಾಖೆಗೆ ಒಪ್ಪಿಸುವ ಬಗ್ಗೆ ಮಾತನಾಡಿದ್ದರು.

ಇದೀಗ ಸಿಗಂಧೂರಿನಲ್ಲಿ ನವರಾತ್ರಿ ಅಂಗವಾಗಿ ನಡೆಸುವ ಚಂಡಿಹೋಮಕ್ಕೆ ಅಡ್ಡಿಯಾಗಿದ್ದು, ಸಿಗಂಧೂರು ದೇವಾಲಯದ ಪ್ರಧಾನ ಅರ್ಚಕ ಶೇಷಗಿರಿ ಭಟ್ ಇಲ್ಲಿ ನೋವು ತೋಡಿಕೊಂಡಿದ್ದಾರೆ. ಚೌಡೇಶ್ವರಿಯ ಮುಂದೆ ಕುಟುಂಬ ಸಮೇತ ಮೌನವ್ರತ ಆರಂಭಿಸಿದ್ದಾರೆ. 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!