ಜನತಾ ಕರ್ಫ್ಯೂ:  ಮನೆಯಲ್ಲೇ ಉಳಿದ ಸಿಎಂ ಯಡಿಯೂರಪ್ಪ

ಜನತಾ ಕರ್ಫ್ಯೂ: ಮನೆಯಲ್ಲೇ ಉಳಿದ ಸಿಎಂ ಯಡಿಯೂರಪ್ಪ

Suvarna News   | Asianet News
Published : Mar 22, 2020, 11:04 AM IST

ಜನತಾ ಕರ್ಫ್ಯೂಗೆ ರಾಜ್ಯದ ಜನತೆಯಿಂದ ಸಂಪೂರ್ಣ ಬೆಂಬಲ| ಜನತಾ ಕರ್ಫ್ಯೂಗೆ ಕರೆ ನೀಡಿದ್ದ ಪ್ರಧಾನಿ ಮೋದಿ| ರಾಜ್ಯದ ಜನತೆಗೆ ಧನ್ಯವಾದ ತಿಳಿಸಿದ ಯಡಿಯೂರಪ್ಪ|

ಬೆಂಗಳೂರು[ಮಾ.22]:  ಕೊರೋನಾ ವೈರಸ್ ಗಳನ್ನ ನಿಗ್ರಹ ಮಾಡುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜನತಾ ಕರ್ಫ್ಯೂಗೆ ಕರೆ ನೀಡಿದ್ದಾರೆ. ಪ್ರಧಾನಿ ಕರೆಗೆ ಕರ್ನಾಟಕದ ಜನತೆ ಅಭೂತಪೂರ್ವವಾಗಿ ಬೆಂಬಲ ನೀಡಿದ್ದಾರೆ. ಹೀಗಾಗಿ ರಾಜ್ಯದ ಜನತೆಗೆ ಧನ್ಯವಾದ ತಿಳಿಸಲು ಬಯಸುತ್ತೇನೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. 

ಕೊರೋನಾ ವೈರಸ್: ಕುತೂಹಲದಿಂದ ರಸ್ತೆಗೆ ಬಂದ್ರೆ ಬೀಳುತ್ತೆ ಕೇಸ್

ಇಂದು[ಭಾನುವಾರ] ಬೆಳಿಗ್ಗೆ 6-30 ಕ್ಕೆ ಡಾ. ದೇಗವಿಶೆಟ್ಟಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಡಿಸಿಎಂ ಡಾ. ಅಶ್ವತ್ ನಾರಾಯಣ, ಸಚಿವ ಡಾ. ಸುಧಾಕರ್ ಇತರೆ ಅಧಿಕಾರಿಗಳ ಜೊತೆಗೆ ಇವತ್ತಿನ ಸ್ಥಿತಿಗಳು ಹಾಗೂ ಮುಂದೆ ಯಾವೆಲ್ಲ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿದ್ದಾರೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!